ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

Published : Dec 03, 2020, 02:57 PM IST

ಕನಕದಾಸ ಜಯಂತಿ ನಿಮಿತ್ತ  ಬಳ್ಳಾರಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮ| ಕಾರ್ಯಕ್ರಮಕ್ಕೂ ಮುನ್ನ ಕನಕ ಮೂರ್ತಿಗೆ ಮಾಲಾರ್ಪಣೆ ಮಾಡಿದ ಶಾಸಕರು| 

ಬಳ್ಳಾರಿ(ಡಿ.03):  ಶಾಸಕ ಸೋಮಶೇಖರ ರೆಡ್ಡಿ ಅವರು ಭರ್ಜರಿಯಾಗಿ ಡೋಲು ಬಡಿಯುವ ಮೂಲಕ ಗಮನ ಸೆಳೆದಿದ್ದಾರೆ. ಹೌದು, ಇಂದು(ಗುರುವಾರ) ಕನಕದಾಸ ಜಯಂತಿ ನಿಮಿತ್ತ  ಬಳ್ಳಾರಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸೋಮಶೇಖರ ರೆಡ್ಡಿ ಡೋಲು ಬಡಿದಿದ್ದಾರೆ. 

'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

ಶಾಸಕ ಸೋಮಶೇಖರ ರೆಡ್ಡಿ ಅವರು ಕಾರ್ಯಕ್ರಮಕ್ಕೂ ಮುನ್ನ ಕನಕ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದಾರೆ. ಮಾಲಾರ್ಪಣೆ ಬಳಿಕ ಶಾಸಕ ಸೋಮಶೇಖರ್ ರೆಡ್ಡಿ ಡೋಲು ಬಡಿದು ಸಂಭ್ರಮಪಟ್ಟಿದ್ದಾರೆ. ಇದೇ ವೇಳೆ ಡೋಲು ಮುಖಂಡರು‌ ಮತ್ತು ವಾದ್ಯದವರು ಸೋಮಶೇಖರ್ ರೆಡ್ಡಿ ಅವರಿಗೆ ಡೋಲು ಬಡಿಯುವಂತೆ ಹೇಳಿದಾಗ, ಡೋಲು ಬಡಿದು ಸಂಭ್ರಮಿಸಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?