ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

Suvarna News   | Asianet News
Published : Dec 03, 2020, 02:57 PM IST

ಕನಕದಾಸ ಜಯಂತಿ ನಿಮಿತ್ತ  ಬಳ್ಳಾರಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮ| ಕಾರ್ಯಕ್ರಮಕ್ಕೂ ಮುನ್ನ ಕನಕ ಮೂರ್ತಿಗೆ ಮಾಲಾರ್ಪಣೆ ಮಾಡಿದ ಶಾಸಕರು| 

ಬಳ್ಳಾರಿ(ಡಿ.03):  ಶಾಸಕ ಸೋಮಶೇಖರ ರೆಡ್ಡಿ ಅವರು ಭರ್ಜರಿಯಾಗಿ ಡೋಲು ಬಡಿಯುವ ಮೂಲಕ ಗಮನ ಸೆಳೆದಿದ್ದಾರೆ. ಹೌದು, ಇಂದು(ಗುರುವಾರ) ಕನಕದಾಸ ಜಯಂತಿ ನಿಮಿತ್ತ  ಬಳ್ಳಾರಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸೋಮಶೇಖರ ರೆಡ್ಡಿ ಡೋಲು ಬಡಿದಿದ್ದಾರೆ. 

'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

ಶಾಸಕ ಸೋಮಶೇಖರ ರೆಡ್ಡಿ ಅವರು ಕಾರ್ಯಕ್ರಮಕ್ಕೂ ಮುನ್ನ ಕನಕ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದಾರೆ. ಮಾಲಾರ್ಪಣೆ ಬಳಿಕ ಶಾಸಕ ಸೋಮಶೇಖರ್ ರೆಡ್ಡಿ ಡೋಲು ಬಡಿದು ಸಂಭ್ರಮಪಟ್ಟಿದ್ದಾರೆ. ಇದೇ ವೇಳೆ ಡೋಲು ಮುಖಂಡರು‌ ಮತ್ತು ವಾದ್ಯದವರು ಸೋಮಶೇಖರ್ ರೆಡ್ಡಿ ಅವರಿಗೆ ಡೋಲು ಬಡಿಯುವಂತೆ ಹೇಳಿದಾಗ, ಡೋಲು ಬಡಿದು ಸಂಭ್ರಮಿಸಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!