ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

Suvarna News   | Asianet News
Published : Dec 03, 2020, 02:57 PM IST

ಕನಕದಾಸ ಜಯಂತಿ ನಿಮಿತ್ತ  ಬಳ್ಳಾರಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮ| ಕಾರ್ಯಕ್ರಮಕ್ಕೂ ಮುನ್ನ ಕನಕ ಮೂರ್ತಿಗೆ ಮಾಲಾರ್ಪಣೆ ಮಾಡಿದ ಶಾಸಕರು| 

ಬಳ್ಳಾರಿ(ಡಿ.03):  ಶಾಸಕ ಸೋಮಶೇಖರ ರೆಡ್ಡಿ ಅವರು ಭರ್ಜರಿಯಾಗಿ ಡೋಲು ಬಡಿಯುವ ಮೂಲಕ ಗಮನ ಸೆಳೆದಿದ್ದಾರೆ. ಹೌದು, ಇಂದು(ಗುರುವಾರ) ಕನಕದಾಸ ಜಯಂತಿ ನಿಮಿತ್ತ  ಬಳ್ಳಾರಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸೋಮಶೇಖರ ರೆಡ್ಡಿ ಡೋಲು ಬಡಿದಿದ್ದಾರೆ. 

'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

ಶಾಸಕ ಸೋಮಶೇಖರ ರೆಡ್ಡಿ ಅವರು ಕಾರ್ಯಕ್ರಮಕ್ಕೂ ಮುನ್ನ ಕನಕ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದಾರೆ. ಮಾಲಾರ್ಪಣೆ ಬಳಿಕ ಶಾಸಕ ಸೋಮಶೇಖರ್ ರೆಡ್ಡಿ ಡೋಲು ಬಡಿದು ಸಂಭ್ರಮಪಟ್ಟಿದ್ದಾರೆ. ಇದೇ ವೇಳೆ ಡೋಲು ಮುಖಂಡರು‌ ಮತ್ತು ವಾದ್ಯದವರು ಸೋಮಶೇಖರ್ ರೆಡ್ಡಿ ಅವರಿಗೆ ಡೋಲು ಬಡಿಯುವಂತೆ ಹೇಳಿದಾಗ, ಡೋಲು ಬಡಿದು ಸಂಭ್ರಮಿಸಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!