ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

Suvarna News   | Asianet News
Published : Dec 03, 2020, 02:57 PM IST

ಕನಕದಾಸ ಜಯಂತಿ ನಿಮಿತ್ತ  ಬಳ್ಳಾರಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮ| ಕಾರ್ಯಕ್ರಮಕ್ಕೂ ಮುನ್ನ ಕನಕ ಮೂರ್ತಿಗೆ ಮಾಲಾರ್ಪಣೆ ಮಾಡಿದ ಶಾಸಕರು| 

ಬಳ್ಳಾರಿ(ಡಿ.03):  ಶಾಸಕ ಸೋಮಶೇಖರ ರೆಡ್ಡಿ ಅವರು ಭರ್ಜರಿಯಾಗಿ ಡೋಲು ಬಡಿಯುವ ಮೂಲಕ ಗಮನ ಸೆಳೆದಿದ್ದಾರೆ. ಹೌದು, ಇಂದು(ಗುರುವಾರ) ಕನಕದಾಸ ಜಯಂತಿ ನಿಮಿತ್ತ  ಬಳ್ಳಾರಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸೋಮಶೇಖರ ರೆಡ್ಡಿ ಡೋಲು ಬಡಿದಿದ್ದಾರೆ. 

'ಹಿಂದೂ -ಮುಸ್ಲಿಂ ಕ್ರಾಸ್ ಬೀಡ್‌ನಿಂದ ಬಹಳಷ್ಟು ಜನ ಹುಟ್ಟಿದಾರ್ರಿ...'

ಶಾಸಕ ಸೋಮಶೇಖರ ರೆಡ್ಡಿ ಅವರು ಕಾರ್ಯಕ್ರಮಕ್ಕೂ ಮುನ್ನ ಕನಕ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದಾರೆ. ಮಾಲಾರ್ಪಣೆ ಬಳಿಕ ಶಾಸಕ ಸೋಮಶೇಖರ್ ರೆಡ್ಡಿ ಡೋಲು ಬಡಿದು ಸಂಭ್ರಮಪಟ್ಟಿದ್ದಾರೆ. ಇದೇ ವೇಳೆ ಡೋಲು ಮುಖಂಡರು‌ ಮತ್ತು ವಾದ್ಯದವರು ಸೋಮಶೇಖರ್ ರೆಡ್ಡಿ ಅವರಿಗೆ ಡೋಲು ಬಡಿಯುವಂತೆ ಹೇಳಿದಾಗ, ಡೋಲು ಬಡಿದು ಸಂಭ್ರಮಿಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?