ಕೊರೋನಾ ಭೀತಿ: ಜಿಂದಾಲ್‌ ನೌಕರರನ್ನು ಗ್ರಾಮಕ್ಕೆ ಬಿಡದ ಜನರು

ಕೊರೋನಾ ಭೀತಿ: ಜಿಂದಾಲ್‌ ನೌಕರರನ್ನು ಗ್ರಾಮಕ್ಕೆ ಬಿಡದ ಜನರು

Suvarna News   | Asianet News
Published : Jun 13, 2020, 02:34 PM IST

ಜಿಂದಾಲ್‌ ಇದೀಗ ಕೊರೋನಾ ಕಾರ್ಖಾನೆಯಾಗಿ ಮಾರ್ಪಾಡು| ಬಳ್ಳಾರಿ ಜಿಲ್ಲೆಯ ಜನರು ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣ |ಜಿಂದಾಲ್‌ ಕಂಪನಿಯ ನೌಕರರನ್ನ ಗ್ರಾಮಕ್ಕೆ ಬಾರದಂತೆ ತಡೆಯೊಡ್ಡಿದ ಜನರು|

ಬಳ್ಳಾರಿ(ಜೂ.13): ದಿನದಿಂದ ದಿನಕ್ಕೆ ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯಲ್ಲಿ ಕೊರೋನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಲೇ ಇದೆ. ಹೀಗಾಗಿ ಜಿಂದಾಲ್‌ ಇದೀಗ ಕೊರೋನಾ  ಕಾರ್ಖಾನೆಯಾಗಿ ಮಾರ್ಪಡುತ್ತಿದೆ. ಇದರಿಂದ ಜಿಲ್ಲೆಯ ಜನರು ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. 

ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

ಜಿಂದಾಲ್‌ ಕಂಪನಿಯ ನೌಕರರನ್ನ ಗ್ರಾಮಕ್ಕೆ ಬಾರದಂತೆ ಜನರು ತಡೆಯೊಡ್ಡಿದ್ದಾರೆ. ಸುತ್ತ ಮುತ್ತ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಜಿಂದಾಲ್‌ ಕಂಪನಿಯ ನೌಕರರನ್ನು ಊರೊಳಗಡೆ ಕರೆದುಕೊಳ್ಳಬೇಡಿ ಎಂದು ತಿಳಿ ಹೇಳಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!