ಕೊರೋನಾ ಭೀತಿ: ಜಿಂದಾಲ್‌ ನೌಕರರನ್ನು ಗ್ರಾಮಕ್ಕೆ ಬಿಡದ ಜನರು

ಕೊರೋನಾ ಭೀತಿ: ಜಿಂದಾಲ್‌ ನೌಕರರನ್ನು ಗ್ರಾಮಕ್ಕೆ ಬಿಡದ ಜನರು

Suvarna News   | Asianet News
Published : Jun 13, 2020, 02:34 PM IST

ಜಿಂದಾಲ್‌ ಇದೀಗ ಕೊರೋನಾ ಕಾರ್ಖಾನೆಯಾಗಿ ಮಾರ್ಪಾಡು| ಬಳ್ಳಾರಿ ಜಿಲ್ಲೆಯ ಜನರು ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣ |ಜಿಂದಾಲ್‌ ಕಂಪನಿಯ ನೌಕರರನ್ನ ಗ್ರಾಮಕ್ಕೆ ಬಾರದಂತೆ ತಡೆಯೊಡ್ಡಿದ ಜನರು|

ಬಳ್ಳಾರಿ(ಜೂ.13): ದಿನದಿಂದ ದಿನಕ್ಕೆ ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯಲ್ಲಿ ಕೊರೋನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಲೇ ಇದೆ. ಹೀಗಾಗಿ ಜಿಂದಾಲ್‌ ಇದೀಗ ಕೊರೋನಾ  ಕಾರ್ಖಾನೆಯಾಗಿ ಮಾರ್ಪಡುತ್ತಿದೆ. ಇದರಿಂದ ಜಿಲ್ಲೆಯ ಜನರು ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. 

ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

ಜಿಂದಾಲ್‌ ಕಂಪನಿಯ ನೌಕರರನ್ನ ಗ್ರಾಮಕ್ಕೆ ಬಾರದಂತೆ ಜನರು ತಡೆಯೊಡ್ಡಿದ್ದಾರೆ. ಸುತ್ತ ಮುತ್ತ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಜಿಂದಾಲ್‌ ಕಂಪನಿಯ ನೌಕರರನ್ನು ಊರೊಳಗಡೆ ಕರೆದುಕೊಳ್ಳಬೇಡಿ ಎಂದು ತಿಳಿ ಹೇಳಿದ್ದಾರೆ. 
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ