ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

Suvarna News   | Asianet News
Published : Oct 01, 2020, 03:02 PM IST

ಮಳೆ ನಿಂತರೂ ಜನರಿಗೆ ತಪ್ಪದ ಪ್ರವಾಹದ ಭೀತಿ| ಭಾರೀ ಮಳೆಗೆ ಕಿತ್ತು ಹೋದ ರಾರಾವಿ ಸೇತುವೆ| ಕೂಲಿ ಜೆಸಿಬಿ ಮೂಲಕ ಹಳ್ಳ ದಾಟಿದ ಕಾರ್ಮಿಕರು| 

ಬಳ್ಳಾರಿ(ಅ.01): ಮಳೆ ನಿಂತರೂ ಜನರಿಗೆ ತಪ್ಪದ ಪ್ರವಾಹದ ಭೀತಿ ಎದುರಾಗಿದೆ. ಹೌದು, ಜೀವದ ಹಂಗು ತೊರೆದು ಹಳ್ಳವನ್ನ ಜನರು ದಾಟುತ್ತಿದ್ದಾರೆ. ಭಾರೀ ಮಳೆಗೆ ಜಿಲ್ಲೆಯಲ್ಲಿರುವ ರಾರಾವಿ ಸೇತುವೆ ಕಿತ್ತು ಹೋಗಿದೆ. ಹೀಗಾಗಿ ಕೂಲಿ ಕಾರ್ಮಿಕರು ಜೆಸಿಬಿ ಮೂಲಕ ಹಳ್ಳವನ್ನ ದಾಟಿದ್ದಾರೆ. 

ಸರ್ಕಾರದ ಆದೇಶ ಉಲ್ಲಂಘನೆ, ಖಾಸಗಿ ಶಾಲೆಯಿಂದ ಪಾಠ ಶುರು: ಶಿಕ್ಷಣ ಸಚಿವರೇ ಗಮನಿಸಿ

ಹೀಗಾಗಿ ಕೊಟ್ಟಿ ಹೋಗಿರುವ ಸೇತುವೆಯನ್ನ ಮರುನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆಲಸಕ್ಕೆ ಹೋಗಬೇಕು ಅಂದರೆ ಹಳ್ಳ ದಾಟಿ ಹೋಗಲೇಬೇಕು ಎಂದು ಇಲ್ಲಿನ ಜನರ ಬದುಕು ದುಸ್ತರವಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?