ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

Suvarna News   | Asianet News
Published : Oct 01, 2020, 03:02 PM IST

ಮಳೆ ನಿಂತರೂ ಜನರಿಗೆ ತಪ್ಪದ ಪ್ರವಾಹದ ಭೀತಿ| ಭಾರೀ ಮಳೆಗೆ ಕಿತ್ತು ಹೋದ ರಾರಾವಿ ಸೇತುವೆ| ಕೂಲಿ ಜೆಸಿಬಿ ಮೂಲಕ ಹಳ್ಳ ದಾಟಿದ ಕಾರ್ಮಿಕರು| 

ಬಳ್ಳಾರಿ(ಅ.01): ಮಳೆ ನಿಂತರೂ ಜನರಿಗೆ ತಪ್ಪದ ಪ್ರವಾಹದ ಭೀತಿ ಎದುರಾಗಿದೆ. ಹೌದು, ಜೀವದ ಹಂಗು ತೊರೆದು ಹಳ್ಳವನ್ನ ಜನರು ದಾಟುತ್ತಿದ್ದಾರೆ. ಭಾರೀ ಮಳೆಗೆ ಜಿಲ್ಲೆಯಲ್ಲಿರುವ ರಾರಾವಿ ಸೇತುವೆ ಕಿತ್ತು ಹೋಗಿದೆ. ಹೀಗಾಗಿ ಕೂಲಿ ಕಾರ್ಮಿಕರು ಜೆಸಿಬಿ ಮೂಲಕ ಹಳ್ಳವನ್ನ ದಾಟಿದ್ದಾರೆ. 

ಸರ್ಕಾರದ ಆದೇಶ ಉಲ್ಲಂಘನೆ, ಖಾಸಗಿ ಶಾಲೆಯಿಂದ ಪಾಠ ಶುರು: ಶಿಕ್ಷಣ ಸಚಿವರೇ ಗಮನಿಸಿ

ಹೀಗಾಗಿ ಕೊಟ್ಟಿ ಹೋಗಿರುವ ಸೇತುವೆಯನ್ನ ಮರುನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆಲಸಕ್ಕೆ ಹೋಗಬೇಕು ಅಂದರೆ ಹಳ್ಳ ದಾಟಿ ಹೋಗಲೇಬೇಕು ಎಂದು ಇಲ್ಲಿನ ಜನರ ಬದುಕು ದುಸ್ತರವಾಗಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!