ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

Published : Oct 01, 2020, 03:02 PM IST

ಮಳೆ ನಿಂತರೂ ಜನರಿಗೆ ತಪ್ಪದ ಪ್ರವಾಹದ ಭೀತಿ| ಭಾರೀ ಮಳೆಗೆ ಕಿತ್ತು ಹೋದ ರಾರಾವಿ ಸೇತುವೆ| ಕೂಲಿ ಜೆಸಿಬಿ ಮೂಲಕ ಹಳ್ಳ ದಾಟಿದ ಕಾರ್ಮಿಕರು| 

ಬಳ್ಳಾರಿ(ಅ.01): ಮಳೆ ನಿಂತರೂ ಜನರಿಗೆ ತಪ್ಪದ ಪ್ರವಾಹದ ಭೀತಿ ಎದುರಾಗಿದೆ. ಹೌದು, ಜೀವದ ಹಂಗು ತೊರೆದು ಹಳ್ಳವನ್ನ ಜನರು ದಾಟುತ್ತಿದ್ದಾರೆ. ಭಾರೀ ಮಳೆಗೆ ಜಿಲ್ಲೆಯಲ್ಲಿರುವ ರಾರಾವಿ ಸೇತುವೆ ಕಿತ್ತು ಹೋಗಿದೆ. ಹೀಗಾಗಿ ಕೂಲಿ ಕಾರ್ಮಿಕರು ಜೆಸಿಬಿ ಮೂಲಕ ಹಳ್ಳವನ್ನ ದಾಟಿದ್ದಾರೆ. 

ಸರ್ಕಾರದ ಆದೇಶ ಉಲ್ಲಂಘನೆ, ಖಾಸಗಿ ಶಾಲೆಯಿಂದ ಪಾಠ ಶುರು: ಶಿಕ್ಷಣ ಸಚಿವರೇ ಗಮನಿಸಿ

ಹೀಗಾಗಿ ಕೊಟ್ಟಿ ಹೋಗಿರುವ ಸೇತುವೆಯನ್ನ ಮರುನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆಲಸಕ್ಕೆ ಹೋಗಬೇಕು ಅಂದರೆ ಹಳ್ಳ ದಾಟಿ ಹೋಗಲೇಬೇಕು ಎಂದು ಇಲ್ಲಿನ ಜನರ ಬದುಕು ದುಸ್ತರವಾಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?