ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

Suvarna News   | Asianet News
Published : Oct 01, 2020, 03:02 PM IST

ಮಳೆ ನಿಂತರೂ ಜನರಿಗೆ ತಪ್ಪದ ಪ್ರವಾಹದ ಭೀತಿ| ಭಾರೀ ಮಳೆಗೆ ಕಿತ್ತು ಹೋದ ರಾರಾವಿ ಸೇತುವೆ| ಕೂಲಿ ಜೆಸಿಬಿ ಮೂಲಕ ಹಳ್ಳ ದಾಟಿದ ಕಾರ್ಮಿಕರು| 

ಬಳ್ಳಾರಿ(ಅ.01): ಮಳೆ ನಿಂತರೂ ಜನರಿಗೆ ತಪ್ಪದ ಪ್ರವಾಹದ ಭೀತಿ ಎದುರಾಗಿದೆ. ಹೌದು, ಜೀವದ ಹಂಗು ತೊರೆದು ಹಳ್ಳವನ್ನ ಜನರು ದಾಟುತ್ತಿದ್ದಾರೆ. ಭಾರೀ ಮಳೆಗೆ ಜಿಲ್ಲೆಯಲ್ಲಿರುವ ರಾರಾವಿ ಸೇತುವೆ ಕಿತ್ತು ಹೋಗಿದೆ. ಹೀಗಾಗಿ ಕೂಲಿ ಕಾರ್ಮಿಕರು ಜೆಸಿಬಿ ಮೂಲಕ ಹಳ್ಳವನ್ನ ದಾಟಿದ್ದಾರೆ. 

ಸರ್ಕಾರದ ಆದೇಶ ಉಲ್ಲಂಘನೆ, ಖಾಸಗಿ ಶಾಲೆಯಿಂದ ಪಾಠ ಶುರು: ಶಿಕ್ಷಣ ಸಚಿವರೇ ಗಮನಿಸಿ

ಹೀಗಾಗಿ ಕೊಟ್ಟಿ ಹೋಗಿರುವ ಸೇತುವೆಯನ್ನ ಮರುನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆಲಸಕ್ಕೆ ಹೋಗಬೇಕು ಅಂದರೆ ಹಳ್ಳ ದಾಟಿ ಹೋಗಲೇಬೇಕು ಎಂದು ಇಲ್ಲಿನ ಜನರ ಬದುಕು ದುಸ್ತರವಾಗಿದೆ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!