ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

Suvarna News   | Asianet News
Published : Oct 01, 2020, 03:02 PM IST

ಮಳೆ ನಿಂತರೂ ಜನರಿಗೆ ತಪ್ಪದ ಪ್ರವಾಹದ ಭೀತಿ| ಭಾರೀ ಮಳೆಗೆ ಕಿತ್ತು ಹೋದ ರಾರಾವಿ ಸೇತುವೆ| ಕೂಲಿ ಜೆಸಿಬಿ ಮೂಲಕ ಹಳ್ಳ ದಾಟಿದ ಕಾರ್ಮಿಕರು| 

ಬಳ್ಳಾರಿ(ಅ.01): ಮಳೆ ನಿಂತರೂ ಜನರಿಗೆ ತಪ್ಪದ ಪ್ರವಾಹದ ಭೀತಿ ಎದುರಾಗಿದೆ. ಹೌದು, ಜೀವದ ಹಂಗು ತೊರೆದು ಹಳ್ಳವನ್ನ ಜನರು ದಾಟುತ್ತಿದ್ದಾರೆ. ಭಾರೀ ಮಳೆಗೆ ಜಿಲ್ಲೆಯಲ್ಲಿರುವ ರಾರಾವಿ ಸೇತುವೆ ಕಿತ್ತು ಹೋಗಿದೆ. ಹೀಗಾಗಿ ಕೂಲಿ ಕಾರ್ಮಿಕರು ಜೆಸಿಬಿ ಮೂಲಕ ಹಳ್ಳವನ್ನ ದಾಟಿದ್ದಾರೆ. 

ಸರ್ಕಾರದ ಆದೇಶ ಉಲ್ಲಂಘನೆ, ಖಾಸಗಿ ಶಾಲೆಯಿಂದ ಪಾಠ ಶುರು: ಶಿಕ್ಷಣ ಸಚಿವರೇ ಗಮನಿಸಿ

ಹೀಗಾಗಿ ಕೊಟ್ಟಿ ಹೋಗಿರುವ ಸೇತುವೆಯನ್ನ ಮರುನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆಲಸಕ್ಕೆ ಹೋಗಬೇಕು ಅಂದರೆ ಹಳ್ಳ ದಾಟಿ ಹೋಗಲೇಬೇಕು ಎಂದು ಇಲ್ಲಿನ ಜನರ ಬದುಕು ದುಸ್ತರವಾಗಿದೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!