ಭಾರತ್‌ ಬಂದ್‌ಗೆ ಸಿಎಂ ಬೊಮ್ಮಾಯಿ ವಿರೋಧ

ಭಾರತ್‌ ಬಂದ್‌ಗೆ ಸಿಎಂ ಬೊಮ್ಮಾಯಿ ವಿರೋಧ

Suvarna News   | Asianet News
Published : Sep 26, 2021, 02:31 PM IST

*  ಭಾರತ್‌ ಬಂದ್‌ಗೆ ಕಿಸಾನ್‌ ಮೋರ್ಚಾ ಕರೆ 
*  ಕೊರೋನಾದಿಂದಾಗಿ ಆರ್ಥಿಕತೆ ಇದೀಗಷ್ಟೇ ಹಳಿಗೆ ಬರುತ್ತಿದೆ
*  ರೈತ ಸಂಘಟನೆಗಳು ಸಹಕಾರ ಕೊಡಬೇಕು 
 

ಬೆಳಗಾವಿ(ಸೆ.26): ನಾಳೆ(ಸೋಮವಾರ) ಭಾರತ್‌ ಬಂದ್‌ಗೆ ಕಿಸಾನ್‌ ಮೋರ್ಚಾ ಕರೆ ಕೊಟ್ಟಿದೆ. ಆದರೆ, ಬಂದ್‌ ನಡೆಸೋದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರೋಧ ವ್ಯಕ್ತಪಡಿಸಿದ್ದಾರೆ. ಕೊರೋನಾದಿಂದಾಗಿ ಆರ್ಥಿಕತೆ ಇದೀಗಷ್ಟೇ ಹಳಿಗೆ ಬರ್ತಾ ಇದೆ, ಇಂತಹ ಸಂದರ್ಭದಲ್ಲಿ ಬಂದ್‌ ನಡೆಸೋದು ಸರಿಯಾದ ನಿರ್ಧಾರವಲ್ಲ ಅಂತ ಹೇಳಿದ್ದಾರೆ. ರೈತರು, ವ್ಯಾಪಾರಿಗಳು ಜನರಿಗೆ ತೊಂದರೆಯಾಗುತ್ತದೆ. ಹೀಗಾಗಿ ರೈತ ಸಂಘಟನೆಗಳು ಸಹಕಾರ ಕೊಡಬೇಕು ಅಂತ ಮನವಿ ಮಾಡಿಕೊಂಡಿದ್ದಾರೆ.   

ಸೋಂಕು ಏರಿಕೆ ಸಾಧ್ಯತೆ: ಬೆಂಗಳೂರಿನ ಎಲ್ಲಾ ಕಡೆ ಬಿಬಿಎಂಪಿಯಿಂದ ರ್ಯಾಂಡಮ್‌ ಟೆಸ್ಟ್

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!