ಭಾರತ್‌ ಬಂದ್‌ಗೆ ಸಿಎಂ ಬೊಮ್ಮಾಯಿ ವಿರೋಧ

ಭಾರತ್‌ ಬಂದ್‌ಗೆ ಸಿಎಂ ಬೊಮ್ಮಾಯಿ ವಿರೋಧ

Suvarna News   | Asianet News
Published : Sep 26, 2021, 02:31 PM IST

*  ಭಾರತ್‌ ಬಂದ್‌ಗೆ ಕಿಸಾನ್‌ ಮೋರ್ಚಾ ಕರೆ 
*  ಕೊರೋನಾದಿಂದಾಗಿ ಆರ್ಥಿಕತೆ ಇದೀಗಷ್ಟೇ ಹಳಿಗೆ ಬರುತ್ತಿದೆ
*  ರೈತ ಸಂಘಟನೆಗಳು ಸಹಕಾರ ಕೊಡಬೇಕು 
 

ಬೆಳಗಾವಿ(ಸೆ.26): ನಾಳೆ(ಸೋಮವಾರ) ಭಾರತ್‌ ಬಂದ್‌ಗೆ ಕಿಸಾನ್‌ ಮೋರ್ಚಾ ಕರೆ ಕೊಟ್ಟಿದೆ. ಆದರೆ, ಬಂದ್‌ ನಡೆಸೋದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರೋಧ ವ್ಯಕ್ತಪಡಿಸಿದ್ದಾರೆ. ಕೊರೋನಾದಿಂದಾಗಿ ಆರ್ಥಿಕತೆ ಇದೀಗಷ್ಟೇ ಹಳಿಗೆ ಬರ್ತಾ ಇದೆ, ಇಂತಹ ಸಂದರ್ಭದಲ್ಲಿ ಬಂದ್‌ ನಡೆಸೋದು ಸರಿಯಾದ ನಿರ್ಧಾರವಲ್ಲ ಅಂತ ಹೇಳಿದ್ದಾರೆ. ರೈತರು, ವ್ಯಾಪಾರಿಗಳು ಜನರಿಗೆ ತೊಂದರೆಯಾಗುತ್ತದೆ. ಹೀಗಾಗಿ ರೈತ ಸಂಘಟನೆಗಳು ಸಹಕಾರ ಕೊಡಬೇಕು ಅಂತ ಮನವಿ ಮಾಡಿಕೊಂಡಿದ್ದಾರೆ.   

ಸೋಂಕು ಏರಿಕೆ ಸಾಧ್ಯತೆ: ಬೆಂಗಳೂರಿನ ಎಲ್ಲಾ ಕಡೆ ಬಿಬಿಎಂಪಿಯಿಂದ ರ್ಯಾಂಡಮ್‌ ಟೆಸ್ಟ್

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!