ಭಾರತ್‌ ಬಂದ್‌ಗೆ ಸಿಎಂ ಬೊಮ್ಮಾಯಿ ವಿರೋಧ

ಭಾರತ್‌ ಬಂದ್‌ಗೆ ಸಿಎಂ ಬೊಮ್ಮಾಯಿ ವಿರೋಧ

Published : Sep 26, 2021, 02:31 PM IST

*  ಭಾರತ್‌ ಬಂದ್‌ಗೆ ಕಿಸಾನ್‌ ಮೋರ್ಚಾ ಕರೆ 
*  ಕೊರೋನಾದಿಂದಾಗಿ ಆರ್ಥಿಕತೆ ಇದೀಗಷ್ಟೇ ಹಳಿಗೆ ಬರುತ್ತಿದೆ
*  ರೈತ ಸಂಘಟನೆಗಳು ಸಹಕಾರ ಕೊಡಬೇಕು 
 

ಬೆಳಗಾವಿ(ಸೆ.26): ನಾಳೆ(ಸೋಮವಾರ) ಭಾರತ್‌ ಬಂದ್‌ಗೆ ಕಿಸಾನ್‌ ಮೋರ್ಚಾ ಕರೆ ಕೊಟ್ಟಿದೆ. ಆದರೆ, ಬಂದ್‌ ನಡೆಸೋದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರೋಧ ವ್ಯಕ್ತಪಡಿಸಿದ್ದಾರೆ. ಕೊರೋನಾದಿಂದಾಗಿ ಆರ್ಥಿಕತೆ ಇದೀಗಷ್ಟೇ ಹಳಿಗೆ ಬರ್ತಾ ಇದೆ, ಇಂತಹ ಸಂದರ್ಭದಲ್ಲಿ ಬಂದ್‌ ನಡೆಸೋದು ಸರಿಯಾದ ನಿರ್ಧಾರವಲ್ಲ ಅಂತ ಹೇಳಿದ್ದಾರೆ. ರೈತರು, ವ್ಯಾಪಾರಿಗಳು ಜನರಿಗೆ ತೊಂದರೆಯಾಗುತ್ತದೆ. ಹೀಗಾಗಿ ರೈತ ಸಂಘಟನೆಗಳು ಸಹಕಾರ ಕೊಡಬೇಕು ಅಂತ ಮನವಿ ಮಾಡಿಕೊಂಡಿದ್ದಾರೆ.   

ಸೋಂಕು ಏರಿಕೆ ಸಾಧ್ಯತೆ: ಬೆಂಗಳೂರಿನ ಎಲ್ಲಾ ಕಡೆ ಬಿಬಿಎಂಪಿಯಿಂದ ರ್ಯಾಂಡಮ್‌ ಟೆಸ್ಟ್

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?