ಭಾರತ್‌ ಬಂದ್‌ಗೆ ಸಿಎಂ ಬೊಮ್ಮಾಯಿ ವಿರೋಧ

ಭಾರತ್‌ ಬಂದ್‌ಗೆ ಸಿಎಂ ಬೊಮ್ಮಾಯಿ ವಿರೋಧ

Suvarna News   | Asianet News
Published : Sep 26, 2021, 02:31 PM IST

*  ಭಾರತ್‌ ಬಂದ್‌ಗೆ ಕಿಸಾನ್‌ ಮೋರ್ಚಾ ಕರೆ 
*  ಕೊರೋನಾದಿಂದಾಗಿ ಆರ್ಥಿಕತೆ ಇದೀಗಷ್ಟೇ ಹಳಿಗೆ ಬರುತ್ತಿದೆ
*  ರೈತ ಸಂಘಟನೆಗಳು ಸಹಕಾರ ಕೊಡಬೇಕು 
 

ಬೆಳಗಾವಿ(ಸೆ.26): ನಾಳೆ(ಸೋಮವಾರ) ಭಾರತ್‌ ಬಂದ್‌ಗೆ ಕಿಸಾನ್‌ ಮೋರ್ಚಾ ಕರೆ ಕೊಟ್ಟಿದೆ. ಆದರೆ, ಬಂದ್‌ ನಡೆಸೋದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರೋಧ ವ್ಯಕ್ತಪಡಿಸಿದ್ದಾರೆ. ಕೊರೋನಾದಿಂದಾಗಿ ಆರ್ಥಿಕತೆ ಇದೀಗಷ್ಟೇ ಹಳಿಗೆ ಬರ್ತಾ ಇದೆ, ಇಂತಹ ಸಂದರ್ಭದಲ್ಲಿ ಬಂದ್‌ ನಡೆಸೋದು ಸರಿಯಾದ ನಿರ್ಧಾರವಲ್ಲ ಅಂತ ಹೇಳಿದ್ದಾರೆ. ರೈತರು, ವ್ಯಾಪಾರಿಗಳು ಜನರಿಗೆ ತೊಂದರೆಯಾಗುತ್ತದೆ. ಹೀಗಾಗಿ ರೈತ ಸಂಘಟನೆಗಳು ಸಹಕಾರ ಕೊಡಬೇಕು ಅಂತ ಮನವಿ ಮಾಡಿಕೊಂಡಿದ್ದಾರೆ.   

ಸೋಂಕು ಏರಿಕೆ ಸಾಧ್ಯತೆ: ಬೆಂಗಳೂರಿನ ಎಲ್ಲಾ ಕಡೆ ಬಿಬಿಎಂಪಿಯಿಂದ ರ್ಯಾಂಡಮ್‌ ಟೆಸ್ಟ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?