ಬೆಂಗಳೂರು ಹೈಟೆನ್ಷನ್ ವೈರ್‌ ಕೆಳಗೆ ಮನೆಕಟ್ಟಿದವರಿಗೆ ಈಗ ಟೆನ್ಶನ್!

ಬೆಂಗಳೂರು ಹೈಟೆನ್ಷನ್ ವೈರ್‌ ಕೆಳಗೆ ಮನೆಕಟ್ಟಿದವರಿಗೆ ಈಗ ಟೆನ್ಶನ್!

Published : Feb 05, 2023, 01:12 PM IST

* ಹೈಟೆನ್ಶನ್ ವೈಯರ್ ಕೆಳಗೆ ಮನೆ ಕಟ್ಟಿರುವ ಮಾಲಿಕರಿಗೆ ಬಿಗ್ ಶಾಕ್!
* 7722 ಅನಧಿಕೃತ ಕಟ್ಟಡ ಮಾಲೀಕರಿಗೆ ನೋಟೀಸ್ ನೀಡಲು KPTCL ಸೂಚನೆ

ಬೆಂಗಳೂರು (ಫೆ.05): ಸಿಲಿಕಾನ್ ಸಿಟಿಯಲ್ಲಿ  ಹೈಟೆನ್ಷನ್ ವೈಯರ್ ತಗುಲಿ ಸಾವು ನೋವುಗಳ ಸಂಖ್ಯೆ ಜಾಸ್ತಿಯಾಗ್ತಿದೆ. ಎಷ್ಟೋ ಅಮಾಯಕ ಜೀವಗಳನ್ನ ಈ ಡೆಡ್ಲಿ ಹೈ ಟೆನ್ಯನ್ ವೈಯರ್ಗಳು ಬಲಿ ಪಡೆದಿವೆ. ಇದೀಗ ಸಾಲು ಸಾಲು ಸರಣಿ ಸಾವಿನ ಬಳಿಕ ಕೆಪಿಟಿಸಿಎಲ್ ಹಾಗೂ ಬಿಬಿಎಂಪಿ ಎಚ್ಚೆತ್ತುಕೊಳ್ಳಲು ಮುಂದಾಗಿದೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇಂಧನ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಕಟ್ಟಡಗಳನ್ನು ಸರ್ವೆ ಮಾಡಿದೆ. ಅನಧಿಕೃತ ಕಟ್ಟಡ ಮಾಲೀಕರಿಗೆ ಬಿಸಿ ಮುಟ್ಟಿಸೋದಕ್ಕೆ ಕೆಪಿಟಿಸಿಎಲ್ ಸಜ್ಜು ಆಗ್ತಿರೋದು, ಕಟ್ಟಡ ಮಾಲೀಕರಿಗೆ ಕಂಟಕ ಎದುರಾಗಿದೆ. 

ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್, ಆರ್ಟಿನಗರದಲ್ಲಿ ಹೈಟೆನ್ಶನ್ ವೈಯರ್ ತಗುಲಿ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ರು. ಇದಾದ  ನಂತರ ಇಂಧನ ಇಲಾಖೆ ಹಾಗೂ ಬಿಬಿಎಂಪಿ ಮೈಕೊಡವಿ ಎಚ್ಚೆತ್ತುಕೊಂಡಿದೆ.  ಹೈ ಟೆನ್ಶನ್ ವೈಯರ್ ಹಾದು ಹೋಗಿರುವ ಕೆಳಗೆ ಮನೆಗಳನ್ನು ಕಟ್ಟಿಕೊಂಡಿರುವ ಅನಧಿಕೃತ ಕಟ್ಟಡಗಳನ್ನು ಕೆಪಿಟಿಸಿಎಲ್ ಲೆಕ್ಕ ಹಾಕಿದೆ. ದೇವನಹಳ್ಳಿ, ಎಲೆಕ್ಟ್ರಾನ್ ಸಿಟಿ, ನೆಲಮಂಗಲ, ಹೆಬ್ಬಾಳ ಸೇರಿದಂತೆ ನಗರದಾದ್ಯಂತ ಕೆಪಿಟಿಸಿಎಲ್ ಕಳೆದವಜನವರಿ 20 ರಿಂದ 30ರವರೆಗೆ ಸರ್ವೆ ನಡೆಸಿ 7,722 ಅನಧಿಕೃತ ಕಟ್ಟಡಗಳ ಲೆಕ್ಕವನ್ನು ಬಿಬಿಎಂಪಿಗೆ ನೀಡಿದೆ. ಅಲ್ಲದೆ ಅನಧಿಕೃತ  ಮನೆಗಳಿಗೆ  ನೋಟಿಸ್ ಕೊಟ್ಟು ತೆರವು ಮಾಡಿ ಅಂತ ಕೆಪಿಟಿಸಿಎಲ್  ಬಿಬಿಎಂಪಿ ಗೆ ಮನವಿಯನ್ನ ಮಾಡ್ಕೊಂಡಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more