ಒಬ್ಬನಿಂದ 350 ಮಂದಿಗೆ ಕೊರೋನಾ ಭಯ: ಆತಂಕದಲ್ಲಿ ಬೆಂಗಳೂರು ಜನತೆ..!

ಒಬ್ಬನಿಂದ 350 ಮಂದಿಗೆ ಕೊರೋನಾ ಭಯ: ಆತಂಕದಲ್ಲಿ ಬೆಂಗಳೂರು ಜನತೆ..!

Suvarna News   | Asianet News
Published : Apr 23, 2020, 01:51 PM ISTUpdated : Apr 23, 2020, 01:58 PM IST

ಒಬ್ಬನೇ ರೋಗಿಯಿಂದ ಬರೋಬ್ಬರಿ 250 ಜನರಿಗೆ ಸಂಕಷ್ಟ| ಬೊಮ್ಮನಹಳ್ಳಿಯ ಸ್ಲಂನಲ್ಲಿ ಬಿಹಾರ ಮೂಲದ 150  ಮಂದಿ ವಾಸಿಸುತ್ತಿದ್ದರು| ಇದರಲ್ಲಿ ಒಬ್ಬ ವ್ಯಕ್ತಿಗೆ ಕೊರೋನಾ ಸೊಂಕು ತಗುಲಿದೆ| ಇದರಿಂದ ಸ್ಲಂನಲ್ಲಿ ವಾಸಿಸುತ್ತಿದ್ದ ಎಲ್ಲರಿಗೂ ಭಯ|

ಬೆಂಗಳೂರು(ಏ.23): ಕೊರೋನಾ ಸೋಂಕಿನಿಂದ ಬೆಂಗಳೂರು ಅಕ್ಷರಶಃ ನಲುಗಿ ಹೋಗುತ್ತಿದೆ. ಹೌದು, ಕೇವಲ ಒಬ್ಬನೇ ರೋಗಿಯಿಂದ ಬರೋಬ್ಬರಿ 250 ಜನರಿಗೆ ಸಂಕಷ್ಟ ಎದುರಾಗಿದೆ. ನಗರದ ಬೊಮ್ಮನಹಳ್ಳಿಯ ಸ್ಲಂನಲ್ಲಿ ಬಿಹಾರ ಮೂಲದ 150  ಮಂದಿ ವಾಸಿಸುತ್ತಿದ್ದರು. ಇದರಲ್ಲಿ ಒಬ್ಬ ವ್ಯಕ್ತಿಗೆ ಕೊರೋನಾ ಸೊಂಕು ತಗುಲಿದೆ. ಇದರಿಂದ ಇಲ್ಲಿ ವಾಸಿಸುತ್ತಿದ್ದ ಎಲ್ಲರಿಗೂ ಭಯ ಆರಂಭವಾಗಿದೆ. 

ಪ್ರಧಾನಿ ಮೋದಿ ತವರು ರಾಜ್ಯದಲ್ಲಿ ಹಿಡಿತಕ್ಕೆ ಸಿಗದ ಕೊರೋನಾ, 2ನೇ ಸ್ಥಾನದಲ್ಲಿ ಗುಜರಾತ್

ಸೋಂಕಿತ ಈ ಪ್ರದೇಶಲ್ಲಿ ಕಳೆದ ಎರಡು ತಿಂಗಳಿಂದ ಕೆಲಸ ಮಾಡುತ್ತಿದ್ದ. ಈತ ಪ್ರಾಥಮಿಕವಾಗಿ 80 ಮಂದಿಯನ್ನ ಸಂಪರ್ಕಿಸಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಇನ್ನು ದ್ವಿತೀಯ ಸಂಪರ್ಕದಲ್ಲಿ 200 ಕ್ಕೂ ಹೆಚ್ಚುನ ಮಂದಿ ಜನ ಇದ್ದರು ಎಂದು ತಿಳಿದು ಬಂದಿದೆ. 
 

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?