ಬಲಿ ತೆಗೆದುಕೊಂಡ ರಕ್ಕಸ ರಾಜಕಾಲುವೆ: ಬಿಬಿಎಂಪಿಗೆ ಇನ್ನೆಷ್ಟು ಜನರ ಪ್ರಾಣ ಬೇಕು?

ಬಲಿ ತೆಗೆದುಕೊಂಡ ರಕ್ಕಸ ರಾಜಕಾಲುವೆ: ಬಿಬಿಎಂಪಿಗೆ ಇನ್ನೆಷ್ಟು ಜನರ ಪ್ರಾಣ ಬೇಕು?

Published : Oct 17, 2022, 04:27 PM IST

ಬೆಂಗಳೂರು ನಗರದ ಹಲವು ಕಡೆಗಳಲ್ಲಿ ರಾಜಕಾಲುವೆಗಳು, ಜನರ ಪ್ರಾಣವನ್ನು ಬಲಿಪಡೆಯಲು ಬಾಯ್ತೆರದು ಕಾಯುತ್ತಿವೆ. ಹಾಗೂ ಈಗಾಗಲೇ ಕೆಲವೊಂದೆಡೆ ಬಲಿಯನ್ನು ತೆಗೆದುಕೊಂಡಿವೆ. ಈ ಬಗ್ಗೆ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕಿದ್ದ ಬಿಬಿಎಂಪಿ ಮಾತ್ರ, ತಲೆ ಕೆಡಿಸಿಕೊಳ್ಳುತ್ತಿಲ್ಲ.
 

ನಗರದ ನೆಲೆಗೆದರನಹಳ್ಳಿಯ ಮುಖ್ಯ ರಸ್ತೆಯಲ್ಲಿರುವ ರುಕ್ಮಿಣಿ ನಗರದಲ್ಲಿ ರಾಜಕಾಲುವೆಗೆ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಿಬಿಎಂಪಿ ನಿರ್ಲಕ್ಷ್ಯದಿಂದ ಕೂಲಿ ಕೆಲಸಕ್ಕಾಗಿ ಊರು ಬಿಟ್ಟು ಬೆಂಗಳೂರಿಗೆ ಬಂದ ವ್ಯಕ್ತಿ ಇದೀಗ ಹೆಣವಾಗಿದ್ದಾನೆ. ಇಷ್ಟೆಲ್ಲಾ ನಡೆದರೂ ಕೂಡ  ಬಿಬಿಎಂಪಿ ತನಗೇನು ಗೊತ್ತೇ ಇಲ್ಲ ಎಂಬಂತೆ ವರ್ತಿಸುತ್ತಿದೆ. ಸ್ಲ್ಯಾಬ್ ಓಪನ್ ಆಗಿರುವ ಕಾರಣ ಅಲ್ಲಿನ ಸಾರ್ವಜನಿಕರು ನಿತ್ಯ ಜೀವ ಕೈಯಲ್ಲಿ ಹಿಡಿದು, ಸಂಚರಿಸುವ  ಪರಿಸ್ಥಿತಿ ನಿರ್ಮಾಣವಾಗಿದೆ.

ಒಂದೇ ವರ್ಷದಲ್ಲಿ 9 ಸಾವಿರ ಹೆಕ್ಟೇರಲ್ಲಿ ಅಡಕೆ ಬೆಳೆ ವಿಸ್ತರಣೆ!
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more