ಬಲಿ ತೆಗೆದುಕೊಂಡ ರಕ್ಕಸ ರಾಜಕಾಲುವೆ: ಬಿಬಿಎಂಪಿಗೆ ಇನ್ನೆಷ್ಟು ಜನರ ಪ್ರಾಣ ಬೇಕು?

ಬಲಿ ತೆಗೆದುಕೊಂಡ ರಕ್ಕಸ ರಾಜಕಾಲುವೆ: ಬಿಬಿಎಂಪಿಗೆ ಇನ್ನೆಷ್ಟು ಜನರ ಪ್ರಾಣ ಬೇಕು?

Published : Oct 17, 2022, 04:27 PM IST

ಬೆಂಗಳೂರು ನಗರದ ಹಲವು ಕಡೆಗಳಲ್ಲಿ ರಾಜಕಾಲುವೆಗಳು, ಜನರ ಪ್ರಾಣವನ್ನು ಬಲಿಪಡೆಯಲು ಬಾಯ್ತೆರದು ಕಾಯುತ್ತಿವೆ. ಹಾಗೂ ಈಗಾಗಲೇ ಕೆಲವೊಂದೆಡೆ ಬಲಿಯನ್ನು ತೆಗೆದುಕೊಂಡಿವೆ. ಈ ಬಗ್ಗೆ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕಿದ್ದ ಬಿಬಿಎಂಪಿ ಮಾತ್ರ, ತಲೆ ಕೆಡಿಸಿಕೊಳ್ಳುತ್ತಿಲ್ಲ.
 

ನಗರದ ನೆಲೆಗೆದರನಹಳ್ಳಿಯ ಮುಖ್ಯ ರಸ್ತೆಯಲ್ಲಿರುವ ರುಕ್ಮಿಣಿ ನಗರದಲ್ಲಿ ರಾಜಕಾಲುವೆಗೆ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಿಬಿಎಂಪಿ ನಿರ್ಲಕ್ಷ್ಯದಿಂದ ಕೂಲಿ ಕೆಲಸಕ್ಕಾಗಿ ಊರು ಬಿಟ್ಟು ಬೆಂಗಳೂರಿಗೆ ಬಂದ ವ್ಯಕ್ತಿ ಇದೀಗ ಹೆಣವಾಗಿದ್ದಾನೆ. ಇಷ್ಟೆಲ್ಲಾ ನಡೆದರೂ ಕೂಡ  ಬಿಬಿಎಂಪಿ ತನಗೇನು ಗೊತ್ತೇ ಇಲ್ಲ ಎಂಬಂತೆ ವರ್ತಿಸುತ್ತಿದೆ. ಸ್ಲ್ಯಾಬ್ ಓಪನ್ ಆಗಿರುವ ಕಾರಣ ಅಲ್ಲಿನ ಸಾರ್ವಜನಿಕರು ನಿತ್ಯ ಜೀವ ಕೈಯಲ್ಲಿ ಹಿಡಿದು, ಸಂಚರಿಸುವ  ಪರಿಸ್ಥಿತಿ ನಿರ್ಮಾಣವಾಗಿದೆ.

ಒಂದೇ ವರ್ಷದಲ್ಲಿ 9 ಸಾವಿರ ಹೆಕ್ಟೇರಲ್ಲಿ ಅಡಕೆ ಬೆಳೆ ವಿಸ್ತರಣೆ!
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more