ಬಲಿ ತೆಗೆದುಕೊಂಡ ರಕ್ಕಸ ರಾಜಕಾಲುವೆ: ಬಿಬಿಎಂಪಿಗೆ ಇನ್ನೆಷ್ಟು ಜನರ ಪ್ರಾಣ ಬೇಕು?

ಬಲಿ ತೆಗೆದುಕೊಂಡ ರಕ್ಕಸ ರಾಜಕಾಲುವೆ: ಬಿಬಿಎಂಪಿಗೆ ಇನ್ನೆಷ್ಟು ಜನರ ಪ್ರಾಣ ಬೇಕು?

Published : Oct 17, 2022, 04:27 PM IST

ಬೆಂಗಳೂರು ನಗರದ ಹಲವು ಕಡೆಗಳಲ್ಲಿ ರಾಜಕಾಲುವೆಗಳು, ಜನರ ಪ್ರಾಣವನ್ನು ಬಲಿಪಡೆಯಲು ಬಾಯ್ತೆರದು ಕಾಯುತ್ತಿವೆ. ಹಾಗೂ ಈಗಾಗಲೇ ಕೆಲವೊಂದೆಡೆ ಬಲಿಯನ್ನು ತೆಗೆದುಕೊಂಡಿವೆ. ಈ ಬಗ್ಗೆ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕಿದ್ದ ಬಿಬಿಎಂಪಿ ಮಾತ್ರ, ತಲೆ ಕೆಡಿಸಿಕೊಳ್ಳುತ್ತಿಲ್ಲ.
 

ನಗರದ ನೆಲೆಗೆದರನಹಳ್ಳಿಯ ಮುಖ್ಯ ರಸ್ತೆಯಲ್ಲಿರುವ ರುಕ್ಮಿಣಿ ನಗರದಲ್ಲಿ ರಾಜಕಾಲುವೆಗೆ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಿಬಿಎಂಪಿ ನಿರ್ಲಕ್ಷ್ಯದಿಂದ ಕೂಲಿ ಕೆಲಸಕ್ಕಾಗಿ ಊರು ಬಿಟ್ಟು ಬೆಂಗಳೂರಿಗೆ ಬಂದ ವ್ಯಕ್ತಿ ಇದೀಗ ಹೆಣವಾಗಿದ್ದಾನೆ. ಇಷ್ಟೆಲ್ಲಾ ನಡೆದರೂ ಕೂಡ  ಬಿಬಿಎಂಪಿ ತನಗೇನು ಗೊತ್ತೇ ಇಲ್ಲ ಎಂಬಂತೆ ವರ್ತಿಸುತ್ತಿದೆ. ಸ್ಲ್ಯಾಬ್ ಓಪನ್ ಆಗಿರುವ ಕಾರಣ ಅಲ್ಲಿನ ಸಾರ್ವಜನಿಕರು ನಿತ್ಯ ಜೀವ ಕೈಯಲ್ಲಿ ಹಿಡಿದು, ಸಂಚರಿಸುವ  ಪರಿಸ್ಥಿತಿ ನಿರ್ಮಾಣವಾಗಿದೆ.

ಒಂದೇ ವರ್ಷದಲ್ಲಿ 9 ಸಾವಿರ ಹೆಕ್ಟೇರಲ್ಲಿ ಅಡಕೆ ಬೆಳೆ ವಿಸ್ತರಣೆ!
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more