ಬಾಂಗ್ಲಾ ಬೆಡಗಿಯ ಮೇಲೆ ಬಿದ್ದಿತ್ತು ಕಾಮದ ಕಣ್ಣು! ಅರ್ಧಗಂಟೆಯಲ್ಲಿ ಬರ್ತೀನಿ ಅಂದವಳು ನಾಪತ್ತೆ

ಬಾಂಗ್ಲಾ ಬೆಡಗಿಯ ಮೇಲೆ ಬಿದ್ದಿತ್ತು ಕಾಮದ ಕಣ್ಣು! ಅರ್ಧಗಂಟೆಯಲ್ಲಿ ಬರ್ತೀನಿ ಅಂದವಳು ನಾಪತ್ತೆ

Published : Jan 25, 2025, 08:20 PM IST

ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಕುಟುಂಬವೊಂದರಲ್ಲಿ ನಡೆದ ದುರಂತ ಘಟನೆಯನ್ನು ಈ ವರದಿ ವಿವರಿಸುತ್ತದೆ. ಕೆಲಸಕ್ಕೆಂದು ಹೋದ ಮಹಿಳೆ ವಾಪಸ್ ಬಾರದೇ ಇದ್ದಾಗ, ಆಕೆಯ ಡೆಡ್ ಬಾಡಿ ಪತ್ತೆಯಾಗುತ್ತದೆ. ಮತ್ತೊಂದು ಪ್ರಕರಣದಲ್ಲಿ, ಗಂಡ ಹೆಂಡತಿಯ ಜಗಳ ದುರಂತ ಅಂತ್ಯ ಕಾಣುತ್ತದೆ.

ಅದು ಬಾಂಗ್ಲಾದೇಶದ ಕುಟುಂಬ. ಅದೇಗೆ ಯಾವಾಗ ಭಾರತಕ್ಕೆ ಬಂತೋ ಗೊತ್ತಿಲ್ಲ ಆದ್ರೆ ಬೆಂಗಳೂರಿನಲ್ಲಿ ಒಂದು ಪುಟ್ಟ ಗೂಡು ಮಾಡಿಕೊಂಡು ನೆಲಸಿತ್ತು. ಗಂಡ ಬಿಬಿಎಂಪಿಯಲ್ಲಿ ಡಿ ದರ್ಜೆಯ ನೌಕರನ್ನಾಗಿದ್ರೆ. ಹೆಂಡತಿ ಬೇರೆಯವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಳೆ. ಇನ್ನೂ ಅವರಿಗೆ ಇಬ್ಬರು ಮಕ್ಕಳು. ಕಡುಬಡತನವಿದ್ದರೂ ನೆಮ್ಮದಿಯ ಜೀವನ ಅವರದ್ದಾಗಿತ್ತು. ಆದ್ರೆ ಆವತ್ತೊಂದು ದಿನ ಹೆಂಡತಿ ಕೆಲಸಕ್ಕೆ ಅಂತ ಹೋದವಳು ವಾಪಸ್​ ಬರೋದೇ ಇಲ್ಲ. ಗಂಡ ಹುಡುಕಬಾರದ ಜಾಗವನ್ನೆಲ್ಲಾ ಹುಡುಕಿ ಪೊಲೀಸ್​ ಕಂಪ್ಲೆಂಟ್​​ ಅನ್ನೂ ಕೊಟ್ಟ. ಆದ್ರೆ ಕೇಸ್​​ ದಾಖಲಿಸಕೊಂಡು ತನಿಖೆ ನಡೆಸಿದ ಪೊಲೀರಿಗೆ ಆ ಮಹಿಳೆಯ ಡೆಡ್​​ ಬಾಡಿ ಸಿಗುತ್ತೆ. ಹಾಗಾದ್ರೆ ಆ ಹೆಣ್ಣು ಮಗಳಿಗೆ ಏನಾಯ್ತು? ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ ಬಾಂಗ್ಲಾ ಮಹಿಳೆಯ ಮರ್ಡರ್​​ ಕಹನಿಯೇ ಇವತ್ತಿನ ಎಫ್​.ಐ.ಆರ್​​. 

ಅವರಿಬ್ಬರು ಪ್ರೀತಿಸಿ ಮದುವೆಯಾದವರು. ಒಬ್ಬ ಮಗ ಕೂಡ ಇದ್ದ. ಗಂಡ ಕ್ಯಾಬ್​​ ಡ್ರೈವರ್​​ ಆದ್ರೆ, ಹೆಂಡತಿ ಮಗನನ್ನ ನೋಡಿಕೊಂಡು ಮನೆಯಲ್ಲೇ ಇದ್ದಳು. ಆದ್ರೆ ಎರಡು ವರ್ಷದಿಂದೇಚೆಗೆ ಗಂಡ ಹೆಂಡಿರ ನಡುವೆ ವೈಮನಸ್ಸು ಶುರುವಾಗಿದೆ. ಸಣ್ಣ ಪುಟ್ಟ ವಿಷಯಗಳಿಗೂ ಜಗಳ. ನೋಡೋವರೆಗೂ ನೋಡಿದ ಹೆಂಡತಿ ಸೀದಾ ತವರು ಮನೆಗೆ ಹೋಗಿ ಕೂತುಬಿಡ್ತಾಳೆ. ಗಂಡ ಕೂಡ ತಾಯಿ ಮನೆಯಲ್ಲೇ ಇರ್ತಾನೆ. ಆದ್ರೆ ಅವತ್ತು ಏನಾಯ್ತೋ ಏನೋ ಹೆಂಡತಿಯನ್ನ ಕರೆದುಕೊಂಡು ಬರಲೇ ಬೇಕು ಅಂತ ಆಕೆಯ ಮನೆಗೆ ಹೋಗಿದ್ದಾನೆ. ಆದ್ರೆ ಹೆಂಡತಿ ಮಾತ್ರ ಆತ ಎಷ್ಟೇ ಕರೆದರು ಬರೋದಿಲ್ಲ. ನೋಡೋವರೆಗೂ ನೋಡಿದ ಗಂಡ ಸೀದ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡುಬಿಡ್ತಾನೆ. 
 
ಗಂಡ ಹೆಂಡಿರ ಜಗಳ ಉಂಡು ಮಲಗೋವರೆಗೂ ಅಂತಾರೆ. ಒಂದು ವೇಳೆ ಉಂಡು ಮಲಗಿದ ಮೇಲೆ ಮುಂದುವರೆದರೆ ಏನಾಗುತ್ತೆ ಅನ್ನೋದಕ್ಕೆ ಈ ಮಂಜುನಾಥನ ಕಥೆಯೇ ಸಾಕ್ಷಿ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more