ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಎಡವಟ್ಟು: ಮನೆ ಮಾಲೀಕನ ಲೋನ್, ಬಾಡಿಗೆದಾರ ಲಾಕ್ !

ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಎಡವಟ್ಟು: ಮನೆ ಮಾಲೀಕನ ಲೋನ್, ಬಾಡಿಗೆದಾರ ಲಾಕ್ !

Published : Aug 17, 2023, 11:48 AM IST

ಬ್ಯಾಂಕ್ ಲೋನ್ ರಿಕವರಿಗೆ ಬಂದಿದ್ದ ಸಿಬ್ಬಂದಿ
ಮನೆಯಲ್ಲಿಯೇ ಮಲಗಿದ್ದ ಬಾಡಿಗೆದಾರ
ಗಮನಿಸದೇ ಮನೆ ಸೀಜ್ ಮಾಡಿದ ಸಿಬ್ಬಂದಿ
ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮನೆ ಮಾಲೀಕನೊಬ್ಬ ಲೋನ್‌(Loan) ಪಡೆದುಕೊಂಡಿದ್ದು, ಅದನ್ನು ಕಟ್ಟದ ಕಾರಣ ಬ್ಯಾಂಕ್‌ ಸಿಬ್ಬಂದಿ(bank staff) ಮನೆ ಸೀಜ್‌ ಮಾಡಿದ್ದಾರೆ. ಆದ್ರೆ ಮನೆಯೊಳಗಿದ್ದ ಬಾಡಿಗೆದಾರ ಅಲ್ಲೇ ಲಾಕ್‌(lock) ಆಗಿದ್ದಾನೆ. ಇಂತಹ ಎಡವಟ್ಟನ್ನು ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಮಾಡಿದ್ದಾರೆ. ಮನೆಯಲ್ಲಿ ಮಲಗಿದ್ದವನ್ನ ಗಮನಿಸದೇ ಸಿಬ್ಬಂದಿ ಮನೆ ಸೀಜ್ ಮಾಡಿದ್ದಾರೆ. ಈ ಘಟನೆ ಕೆಂಗೇರಿ ಪೊಲೀಸ್ ಠಾಣಾ(Kengeri Police Station) ವ್ಯಾಪ್ತಿಯಲ್ಲಿ ನಡೆದಿದೆ. ಮನೆ ಮಾಲೀಕ 2 ಕೋಟಿ ಸಾಲ ಪಡೆದಿದ್ದು, ಅದನ್ನು ಕಟ್ಟಿಲ್ಲ. ಅಲ್ಲದೇ ಕೆಂಗೇರಿ ಉಪನಗರದಲ್ಲಿ ಮೂರಂತಸ್ಥಿನ ಮನೆಯನ್ನು ಕಟ್ಟಲಾಗಿದೆ. ಕೋರ್ಟ್‌ನಿಂದ ಅನುಮತಿ ಪಡೆದು ಸಿಬ್ಬಂದಿ ಮನೆ ಸೀಜ್‌ ಮಾಡಿದ್ದಾರೆ. ಈ ಕೇಸ್‌ನನ್ನು ವಜಾ ಮಾಡಿದ್ರೂ ಸಿಬ್ಬಂದಿ ಮನೆ ಸೀಜ್‌ ಮಾಡಿದ್ದಾರೆ ಎಂದು ವಕೀಲರು ಆರೋಪ ಮಾಡಿದ್ದಾರೆ. ಮನೆ ಮಾಲೀಕರ ಮೇಲೆ ಹಲ್ಲೆ ನಡೆಸಿ, ನಿಂದಿಸಿದ್ದಾರೆಂದು ಬಾಡಿಗೆದರ ಪರ ವಕೀಲರ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಮೋದಿ ಮನ್ ಕೀ ಬಾತ್ ಐಡಿಯಾ : ಬಾಳೆ ದಿಂಡಿನಿಂದ ರಸವಾಯ್ತು ಬದುಕು !

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more