ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಎಡವಟ್ಟು: ಮನೆ ಮಾಲೀಕನ ಲೋನ್, ಬಾಡಿಗೆದಾರ ಲಾಕ್ !

ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಎಡವಟ್ಟು: ಮನೆ ಮಾಲೀಕನ ಲೋನ್, ಬಾಡಿಗೆದಾರ ಲಾಕ್ !

Published : Aug 17, 2023, 11:48 AM IST

ಬ್ಯಾಂಕ್ ಲೋನ್ ರಿಕವರಿಗೆ ಬಂದಿದ್ದ ಸಿಬ್ಬಂದಿ
ಮನೆಯಲ್ಲಿಯೇ ಮಲಗಿದ್ದ ಬಾಡಿಗೆದಾರ
ಗಮನಿಸದೇ ಮನೆ ಸೀಜ್ ಮಾಡಿದ ಸಿಬ್ಬಂದಿ
ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮನೆ ಮಾಲೀಕನೊಬ್ಬ ಲೋನ್‌(Loan) ಪಡೆದುಕೊಂಡಿದ್ದು, ಅದನ್ನು ಕಟ್ಟದ ಕಾರಣ ಬ್ಯಾಂಕ್‌ ಸಿಬ್ಬಂದಿ(bank staff) ಮನೆ ಸೀಜ್‌ ಮಾಡಿದ್ದಾರೆ. ಆದ್ರೆ ಮನೆಯೊಳಗಿದ್ದ ಬಾಡಿಗೆದಾರ ಅಲ್ಲೇ ಲಾಕ್‌(lock) ಆಗಿದ್ದಾನೆ. ಇಂತಹ ಎಡವಟ್ಟನ್ನು ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಮಾಡಿದ್ದಾರೆ. ಮನೆಯಲ್ಲಿ ಮಲಗಿದ್ದವನ್ನ ಗಮನಿಸದೇ ಸಿಬ್ಬಂದಿ ಮನೆ ಸೀಜ್ ಮಾಡಿದ್ದಾರೆ. ಈ ಘಟನೆ ಕೆಂಗೇರಿ ಪೊಲೀಸ್ ಠಾಣಾ(Kengeri Police Station) ವ್ಯಾಪ್ತಿಯಲ್ಲಿ ನಡೆದಿದೆ. ಮನೆ ಮಾಲೀಕ 2 ಕೋಟಿ ಸಾಲ ಪಡೆದಿದ್ದು, ಅದನ್ನು ಕಟ್ಟಿಲ್ಲ. ಅಲ್ಲದೇ ಕೆಂಗೇರಿ ಉಪನಗರದಲ್ಲಿ ಮೂರಂತಸ್ಥಿನ ಮನೆಯನ್ನು ಕಟ್ಟಲಾಗಿದೆ. ಕೋರ್ಟ್‌ನಿಂದ ಅನುಮತಿ ಪಡೆದು ಸಿಬ್ಬಂದಿ ಮನೆ ಸೀಜ್‌ ಮಾಡಿದ್ದಾರೆ. ಈ ಕೇಸ್‌ನನ್ನು ವಜಾ ಮಾಡಿದ್ರೂ ಸಿಬ್ಬಂದಿ ಮನೆ ಸೀಜ್‌ ಮಾಡಿದ್ದಾರೆ ಎಂದು ವಕೀಲರು ಆರೋಪ ಮಾಡಿದ್ದಾರೆ. ಮನೆ ಮಾಲೀಕರ ಮೇಲೆ ಹಲ್ಲೆ ನಡೆಸಿ, ನಿಂದಿಸಿದ್ದಾರೆಂದು ಬಾಡಿಗೆದರ ಪರ ವಕೀಲರ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಮೋದಿ ಮನ್ ಕೀ ಬಾತ್ ಐಡಿಯಾ : ಬಾಳೆ ದಿಂಡಿನಿಂದ ರಸವಾಯ್ತು ಬದುಕು !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more