ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

Published : Jun 30, 2023, 10:33 AM IST

ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ & ರೆಸ್ಟೋರೆಂಟ್‌ ತೆರೆಯಲು ಬಿಎಂಟಿಸಿ ಅಧಿಕಾರಿಗಳು ಅವಕಾಶ ನೀಡಿದ್ದಾರೆ ಎಂದು ತಿಳಿದುಬಂದಿದೆ.

 

ಬಿಎಂಟಿಸಿ ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ ಅವಕಾಶ ನೀಡಲಾಗಿದೆ. ಅದು ಕೂಡ ಸಾರಿಗೆ ಸಚಿವರ ಕ್ಷೇತ್ರದ ಬಸ್‌ ನಿಲ್ದಾಣದಲ್ಲೇ ಬಾರ್‌ ತಲೆ ಎತ್ತಿದೆ. ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದಲ್ಲಿ ಟೆಂಡರ್‌ ಪಡೆದಿದ್ದೆ ಒಂದಕ್ಕೆ, ಆದ್ರೆ ನಡೆಸುತ್ತಿರುವುದೇ ಮತ್ತೊಂದಾಗಿದೆ. ಈ ಬಸ್‌ ನಿಲ್ದಾಣದ ಕಟ್ಟದ ನಾಲ್ಕನೇ ಮಹಡಿಯಲ್ಲಿ ಪಬ್‌ ತೆರೆಯಲು ಅವಕಾಶ ನೀಡಲಾಗಿದೆ. ಕಳೆದ ವರ್ಷ 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಾಗಿತ್ತು. 12 ವರ್ಷಕ್ಕೆ ಬಿಎಂಟಿಸಿ ಅಧಿಕಾರಿಗಳು ಅಗ್ರಿಮೆಂಟ್‌ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಯ ಪ್ರಭಾವಿ ಶಾಸಕರೊಬ್ಬರ ಸಂಬಂಧಿಗೆ ಸೇರಿದ ಬಾರ್‌ ಇದಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು: ಕನಿಷ್ಠ 20 ಸೀಟ್‌ ಗೆಲ್ಲಲು ನಾಯಕರ ಕಸರತ್ತು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?