ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

Published : Jun 30, 2023, 10:33 AM IST

ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ & ರೆಸ್ಟೋರೆಂಟ್‌ ತೆರೆಯಲು ಬಿಎಂಟಿಸಿ ಅಧಿಕಾರಿಗಳು ಅವಕಾಶ ನೀಡಿದ್ದಾರೆ ಎಂದು ತಿಳಿದುಬಂದಿದೆ.

 

ಬಿಎಂಟಿಸಿ ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ ಅವಕಾಶ ನೀಡಲಾಗಿದೆ. ಅದು ಕೂಡ ಸಾರಿಗೆ ಸಚಿವರ ಕ್ಷೇತ್ರದ ಬಸ್‌ ನಿಲ್ದಾಣದಲ್ಲೇ ಬಾರ್‌ ತಲೆ ಎತ್ತಿದೆ. ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದಲ್ಲಿ ಟೆಂಡರ್‌ ಪಡೆದಿದ್ದೆ ಒಂದಕ್ಕೆ, ಆದ್ರೆ ನಡೆಸುತ್ತಿರುವುದೇ ಮತ್ತೊಂದಾಗಿದೆ. ಈ ಬಸ್‌ ನಿಲ್ದಾಣದ ಕಟ್ಟದ ನಾಲ್ಕನೇ ಮಹಡಿಯಲ್ಲಿ ಪಬ್‌ ತೆರೆಯಲು ಅವಕಾಶ ನೀಡಲಾಗಿದೆ. ಕಳೆದ ವರ್ಷ 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಾಗಿತ್ತು. 12 ವರ್ಷಕ್ಕೆ ಬಿಎಂಟಿಸಿ ಅಧಿಕಾರಿಗಳು ಅಗ್ರಿಮೆಂಟ್‌ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಯ ಪ್ರಭಾವಿ ಶಾಸಕರೊಬ್ಬರ ಸಂಬಂಧಿಗೆ ಸೇರಿದ ಬಾರ್‌ ಇದಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು: ಕನಿಷ್ಠ 20 ಸೀಟ್‌ ಗೆಲ್ಲಲು ನಾಯಕರ ಕಸರತ್ತು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!