ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

Published : Jun 30, 2023, 10:33 AM IST

ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ & ರೆಸ್ಟೋರೆಂಟ್‌ ತೆರೆಯಲು ಬಿಎಂಟಿಸಿ ಅಧಿಕಾರಿಗಳು ಅವಕಾಶ ನೀಡಿದ್ದಾರೆ ಎಂದು ತಿಳಿದುಬಂದಿದೆ.

 

ಬಿಎಂಟಿಸಿ ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ ಅವಕಾಶ ನೀಡಲಾಗಿದೆ. ಅದು ಕೂಡ ಸಾರಿಗೆ ಸಚಿವರ ಕ್ಷೇತ್ರದ ಬಸ್‌ ನಿಲ್ದಾಣದಲ್ಲೇ ಬಾರ್‌ ತಲೆ ಎತ್ತಿದೆ. ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದಲ್ಲಿ ಟೆಂಡರ್‌ ಪಡೆದಿದ್ದೆ ಒಂದಕ್ಕೆ, ಆದ್ರೆ ನಡೆಸುತ್ತಿರುವುದೇ ಮತ್ತೊಂದಾಗಿದೆ. ಈ ಬಸ್‌ ನಿಲ್ದಾಣದ ಕಟ್ಟದ ನಾಲ್ಕನೇ ಮಹಡಿಯಲ್ಲಿ ಪಬ್‌ ತೆರೆಯಲು ಅವಕಾಶ ನೀಡಲಾಗಿದೆ. ಕಳೆದ ವರ್ಷ 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಾಗಿತ್ತು. 12 ವರ್ಷಕ್ಕೆ ಬಿಎಂಟಿಸಿ ಅಧಿಕಾರಿಗಳು ಅಗ್ರಿಮೆಂಟ್‌ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಯ ಪ್ರಭಾವಿ ಶಾಸಕರೊಬ್ಬರ ಸಂಬಂಧಿಗೆ ಸೇರಿದ ಬಾರ್‌ ಇದಾಗಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು: ಕನಿಷ್ಠ 20 ಸೀಟ್‌ ಗೆಲ್ಲಲು ನಾಯಕರ ಕಸರತ್ತು

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!