ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್ & ರೆಸ್ಟೋರೆಂಟ್‌ ಪ್ರಕರಣ: ಕ್ರಮಕ್ಕೆ ಬಿಎಂಟಿಸಿ ಎಂಡಿಗೆ ಸಾರಿಗೆ ಸಚಿವರ ಸೂಚನೆ

ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್ & ರೆಸ್ಟೋರೆಂಟ್‌ ಪ್ರಕರಣ: ಕ್ರಮಕ್ಕೆ ಬಿಎಂಟಿಸಿ ಎಂಡಿಗೆ ಸಾರಿಗೆ ಸಚಿವರ ಸೂಚನೆ

Published : Jul 01, 2023, 09:23 AM IST

ಬಿಎಂಟಿಸಿ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ & ರೆಸ್ಟೋರೆಂಟ್‌ ನಡೆಸಲಾಗುತ್ತಿದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿ ಬೆನ್ನಲೇ ಎಚ್ಚೆತ್ತಿರುವ ಸಾರಿಗೆ ಸಚಿವರು ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.
 

ಬೆಂಗಳೂರು: ಬಿಎಂಟಿಸಿ ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ ಅವಕಾಶ ನೀಡಿರುವ ಬಗ್ಗೆ ಶುಕ್ರವಾರ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿಯಿಂದ ಎಚ್ಚೆತ್ತಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಟೆಂಡರ್‌ನನ್ನು 12 ವರ್ಷಕ್ಕೆ ಬಿಜೆಪಿ ಅವಧಿಯಲ್ಲಿ ನೀಡಲಾಗಿದೆ. ಅಲ್ಲದೇ ತನಿಖೆ ಮಾಡುವಂತೆ ಬಿಎಂಟಿಸಿ ಎಂಡಿಗೆ ಆದೇಶ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ ಮತ್ತು ರೆಸ್ಟೋರೆಂಟ್‌ ನಡೆಸಲಾಗುತ್ತಿತ್ತು.  80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ನಿಲ್ದಾಣವನ್ನು ಕಳೆದ ವರ್ಷ ಲೋಕಾರ್ಪಣೆ ಮಾಡಲಾಗಿತ್ತು. 

ಇದನ್ನೂ ವೀಕ್ಷಿಸಿ: ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more