ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್ & ರೆಸ್ಟೋರೆಂಟ್‌ ಪ್ರಕರಣ: ಕ್ರಮಕ್ಕೆ ಬಿಎಂಟಿಸಿ ಎಂಡಿಗೆ ಸಾರಿಗೆ ಸಚಿವರ ಸೂಚನೆ

ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್ & ರೆಸ್ಟೋರೆಂಟ್‌ ಪ್ರಕರಣ: ಕ್ರಮಕ್ಕೆ ಬಿಎಂಟಿಸಿ ಎಂಡಿಗೆ ಸಾರಿಗೆ ಸಚಿವರ ಸೂಚನೆ

Published : Jul 01, 2023, 09:23 AM IST

ಬಿಎಂಟಿಸಿ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ & ರೆಸ್ಟೋರೆಂಟ್‌ ನಡೆಸಲಾಗುತ್ತಿದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿ ಬೆನ್ನಲೇ ಎಚ್ಚೆತ್ತಿರುವ ಸಾರಿಗೆ ಸಚಿವರು ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.
 

ಬೆಂಗಳೂರು: ಬಿಎಂಟಿಸಿ ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ ಅವಕಾಶ ನೀಡಿರುವ ಬಗ್ಗೆ ಶುಕ್ರವಾರ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿಯಿಂದ ಎಚ್ಚೆತ್ತಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಟೆಂಡರ್‌ನನ್ನು 12 ವರ್ಷಕ್ಕೆ ಬಿಜೆಪಿ ಅವಧಿಯಲ್ಲಿ ನೀಡಲಾಗಿದೆ. ಅಲ್ಲದೇ ತನಿಖೆ ಮಾಡುವಂತೆ ಬಿಎಂಟಿಸಿ ಎಂಡಿಗೆ ಆದೇಶ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ ಮತ್ತು ರೆಸ್ಟೋರೆಂಟ್‌ ನಡೆಸಲಾಗುತ್ತಿತ್ತು.  80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ನಿಲ್ದಾಣವನ್ನು ಕಳೆದ ವರ್ಷ ಲೋಕಾರ್ಪಣೆ ಮಾಡಲಾಗಿತ್ತು. 

ಇದನ್ನೂ ವೀಕ್ಷಿಸಿ: ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more