ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್ & ರೆಸ್ಟೋರೆಂಟ್‌ ಪ್ರಕರಣ: ಕ್ರಮಕ್ಕೆ ಬಿಎಂಟಿಸಿ ಎಂಡಿಗೆ ಸಾರಿಗೆ ಸಚಿವರ ಸೂಚನೆ

ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್ & ರೆಸ್ಟೋರೆಂಟ್‌ ಪ್ರಕರಣ: ಕ್ರಮಕ್ಕೆ ಬಿಎಂಟಿಸಿ ಎಂಡಿಗೆ ಸಾರಿಗೆ ಸಚಿವರ ಸೂಚನೆ

Published : Jul 01, 2023, 09:23 AM IST

ಬಿಎಂಟಿಸಿ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ & ರೆಸ್ಟೋರೆಂಟ್‌ ನಡೆಸಲಾಗುತ್ತಿದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿ ಬೆನ್ನಲೇ ಎಚ್ಚೆತ್ತಿರುವ ಸಾರಿಗೆ ಸಚಿವರು ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.
 

ಬೆಂಗಳೂರು: ಬಿಎಂಟಿಸಿ ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ ಅವಕಾಶ ನೀಡಿರುವ ಬಗ್ಗೆ ಶುಕ್ರವಾರ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿಯಿಂದ ಎಚ್ಚೆತ್ತಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಟೆಂಡರ್‌ನನ್ನು 12 ವರ್ಷಕ್ಕೆ ಬಿಜೆಪಿ ಅವಧಿಯಲ್ಲಿ ನೀಡಲಾಗಿದೆ. ಅಲ್ಲದೇ ತನಿಖೆ ಮಾಡುವಂತೆ ಬಿಎಂಟಿಸಿ ಎಂಡಿಗೆ ಆದೇಶ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ ಮತ್ತು ರೆಸ್ಟೋರೆಂಟ್‌ ನಡೆಸಲಾಗುತ್ತಿತ್ತು.  80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ನಿಲ್ದಾಣವನ್ನು ಕಳೆದ ವರ್ಷ ಲೋಕಾರ್ಪಣೆ ಮಾಡಲಾಗಿತ್ತು. 

ಇದನ್ನೂ ವೀಕ್ಷಿಸಿ: ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more