ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

Published : Feb 07, 2023, 05:41 PM IST

ತುಳುನಾಡ ದೈವಾರಾಧನೆ ಇತಿಹಾಸದಲ್ಲೇ ಮೊದಲ ಬಾರಿಗೆ ನವಗುಳಿಗ ದೈವಕ್ಕೆ ಏಕಕಾಲದಲ್ಲಿ ಒಂಬತ್ತು ದೈವಗಳಿಂದ ನರ್ತನ ಸೇವೆ ನಡೆದಿದೆ.
 

ಕರಾವಳಿ ಭಾಗದ ಜನರಿಂದ ಹೆಚ್ಚಾಗಿ ಆರಾಧಿಸಲ್ಪಡುವ ಗುಳಿಗ ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ನರ್ತನ ಸೇವೆ ಮಾಡೋದು ಇದೆ. ಆದ್ರೆ ಇಲ್ಲಿ ಹೀಗೇ ಒಂಬತ್ತು ಗುಳಿಗ ದೈವಗಳಿಗೆ ವಿಶೇಷವಾಗಿ ನರ್ತನ ಸೇವೆ ನೀಡಲಾಗುತ್ತಿದ್ದು ಇದು ಕರಾವಳಿಯಲ್ಲಿ ನಡೆದಿರೋ ಏಕೈಕ ನವ ಗುಳಿಗ ಸೇವೆ. ಅಷ್ಟಕ್ಕೂ ಇದು ನಡೆದಿರೋದು ಎಲ್ಲಿ ಅಂದ್ರೆ ಬೆಳ್ತಂಗಡಿ ತಾಲೂಕಿನ ವೇಣೂರಿನ ಬರ್ಕಾಜೆ ಎಂಬ ಪುಟ್ಟ ಗ್ರಾಮದಲ್ಲಿ. ಇಲ್ಲಿರೋ ನವದುರ್ಗೆಯರ ದೇವಸ್ಥಾನದಲ್ಲಿ ಈ ನವಗುಳಿಗ ದೈವಗಳ ನರ್ತನ ಸೇವೆ ನಡೆಸಲಾಗಿತ್ತು. ನವ ದುರ್ಗೆಯರ ಕ್ಷೇತ್ರಪಾಲಕರಾಗಿ ಒಂಬತ್ತು ಗುಳಿಗ ದೈವಗಳು ಇಲ್ಲಿ ನೆಲೆಯಾಗಿರೋ ಕಾರಣ ಇಲ್ಲಿ ಈ ನವ ಗುಳಿಗ ನರ್ತನ ಸೇವೆ ನಡೆಸಲಾಗಿದೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more