ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

Published : Feb 07, 2023, 05:41 PM IST

ತುಳುನಾಡ ದೈವಾರಾಧನೆ ಇತಿಹಾಸದಲ್ಲೇ ಮೊದಲ ಬಾರಿಗೆ ನವಗುಳಿಗ ದೈವಕ್ಕೆ ಏಕಕಾಲದಲ್ಲಿ ಒಂಬತ್ತು ದೈವಗಳಿಂದ ನರ್ತನ ಸೇವೆ ನಡೆದಿದೆ.
 

ಕರಾವಳಿ ಭಾಗದ ಜನರಿಂದ ಹೆಚ್ಚಾಗಿ ಆರಾಧಿಸಲ್ಪಡುವ ಗುಳಿಗ ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ನರ್ತನ ಸೇವೆ ಮಾಡೋದು ಇದೆ. ಆದ್ರೆ ಇಲ್ಲಿ ಹೀಗೇ ಒಂಬತ್ತು ಗುಳಿಗ ದೈವಗಳಿಗೆ ವಿಶೇಷವಾಗಿ ನರ್ತನ ಸೇವೆ ನೀಡಲಾಗುತ್ತಿದ್ದು ಇದು ಕರಾವಳಿಯಲ್ಲಿ ನಡೆದಿರೋ ಏಕೈಕ ನವ ಗುಳಿಗ ಸೇವೆ. ಅಷ್ಟಕ್ಕೂ ಇದು ನಡೆದಿರೋದು ಎಲ್ಲಿ ಅಂದ್ರೆ ಬೆಳ್ತಂಗಡಿ ತಾಲೂಕಿನ ವೇಣೂರಿನ ಬರ್ಕಾಜೆ ಎಂಬ ಪುಟ್ಟ ಗ್ರಾಮದಲ್ಲಿ. ಇಲ್ಲಿರೋ ನವದುರ್ಗೆಯರ ದೇವಸ್ಥಾನದಲ್ಲಿ ಈ ನವಗುಳಿಗ ದೈವಗಳ ನರ್ತನ ಸೇವೆ ನಡೆಸಲಾಗಿತ್ತು. ನವ ದುರ್ಗೆಯರ ಕ್ಷೇತ್ರಪಾಲಕರಾಗಿ ಒಂಬತ್ತು ಗುಳಿಗ ದೈವಗಳು ಇಲ್ಲಿ ನೆಲೆಯಾಗಿರೋ ಕಾರಣ ಇಲ್ಲಿ ಈ ನವ ಗುಳಿಗ ನರ್ತನ ಸೇವೆ ನಡೆಸಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more