ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

Published : Feb 07, 2023, 05:41 PM IST

ತುಳುನಾಡ ದೈವಾರಾಧನೆ ಇತಿಹಾಸದಲ್ಲೇ ಮೊದಲ ಬಾರಿಗೆ ನವಗುಳಿಗ ದೈವಕ್ಕೆ ಏಕಕಾಲದಲ್ಲಿ ಒಂಬತ್ತು ದೈವಗಳಿಂದ ನರ್ತನ ಸೇವೆ ನಡೆದಿದೆ.
 

ಕರಾವಳಿ ಭಾಗದ ಜನರಿಂದ ಹೆಚ್ಚಾಗಿ ಆರಾಧಿಸಲ್ಪಡುವ ಗುಳಿಗ ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ನರ್ತನ ಸೇವೆ ಮಾಡೋದು ಇದೆ. ಆದ್ರೆ ಇಲ್ಲಿ ಹೀಗೇ ಒಂಬತ್ತು ಗುಳಿಗ ದೈವಗಳಿಗೆ ವಿಶೇಷವಾಗಿ ನರ್ತನ ಸೇವೆ ನೀಡಲಾಗುತ್ತಿದ್ದು ಇದು ಕರಾವಳಿಯಲ್ಲಿ ನಡೆದಿರೋ ಏಕೈಕ ನವ ಗುಳಿಗ ಸೇವೆ. ಅಷ್ಟಕ್ಕೂ ಇದು ನಡೆದಿರೋದು ಎಲ್ಲಿ ಅಂದ್ರೆ ಬೆಳ್ತಂಗಡಿ ತಾಲೂಕಿನ ವೇಣೂರಿನ ಬರ್ಕಾಜೆ ಎಂಬ ಪುಟ್ಟ ಗ್ರಾಮದಲ್ಲಿ. ಇಲ್ಲಿರೋ ನವದುರ್ಗೆಯರ ದೇವಸ್ಥಾನದಲ್ಲಿ ಈ ನವಗುಳಿಗ ದೈವಗಳ ನರ್ತನ ಸೇವೆ ನಡೆಸಲಾಗಿತ್ತು. ನವ ದುರ್ಗೆಯರ ಕ್ಷೇತ್ರಪಾಲಕರಾಗಿ ಒಂಬತ್ತು ಗುಳಿಗ ದೈವಗಳು ಇಲ್ಲಿ ನೆಲೆಯಾಗಿರೋ ಕಾರಣ ಇಲ್ಲಿ ಈ ನವ ಗುಳಿಗ ನರ್ತನ ಸೇವೆ ನಡೆಸಲಾಗಿದೆ.

ರಾಜ್ಯದಲ್ಲಿ ಬಿಜೆಪಿ ಬಂದ್ರೆ ಒಳ್ಳೆಯದು: ಕಾಲೇಜು ಯುವ ಜನತೆ ಹೇಳಿದ್ದೇನ ...

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more