ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

Published : Feb 07, 2023, 05:41 PM IST

ತುಳುನಾಡ ದೈವಾರಾಧನೆ ಇತಿಹಾಸದಲ್ಲೇ ಮೊದಲ ಬಾರಿಗೆ ನವಗುಳಿಗ ದೈವಕ್ಕೆ ಏಕಕಾಲದಲ್ಲಿ ಒಂಬತ್ತು ದೈವಗಳಿಂದ ನರ್ತನ ಸೇವೆ ನಡೆದಿದೆ.
 

ಕರಾವಳಿ ಭಾಗದ ಜನರಿಂದ ಹೆಚ್ಚಾಗಿ ಆರಾಧಿಸಲ್ಪಡುವ ಗುಳಿಗ ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ನರ್ತನ ಸೇವೆ ಮಾಡೋದು ಇದೆ. ಆದ್ರೆ ಇಲ್ಲಿ ಹೀಗೇ ಒಂಬತ್ತು ಗುಳಿಗ ದೈವಗಳಿಗೆ ವಿಶೇಷವಾಗಿ ನರ್ತನ ಸೇವೆ ನೀಡಲಾಗುತ್ತಿದ್ದು ಇದು ಕರಾವಳಿಯಲ್ಲಿ ನಡೆದಿರೋ ಏಕೈಕ ನವ ಗುಳಿಗ ಸೇವೆ. ಅಷ್ಟಕ್ಕೂ ಇದು ನಡೆದಿರೋದು ಎಲ್ಲಿ ಅಂದ್ರೆ ಬೆಳ್ತಂಗಡಿ ತಾಲೂಕಿನ ವೇಣೂರಿನ ಬರ್ಕಾಜೆ ಎಂಬ ಪುಟ್ಟ ಗ್ರಾಮದಲ್ಲಿ. ಇಲ್ಲಿರೋ ನವದುರ್ಗೆಯರ ದೇವಸ್ಥಾನದಲ್ಲಿ ಈ ನವಗುಳಿಗ ದೈವಗಳ ನರ್ತನ ಸೇವೆ ನಡೆಸಲಾಗಿತ್ತು. ನವ ದುರ್ಗೆಯರ ಕ್ಷೇತ್ರಪಾಲಕರಾಗಿ ಒಂಬತ್ತು ಗುಳಿಗ ದೈವಗಳು ಇಲ್ಲಿ ನೆಲೆಯಾಗಿರೋ ಕಾರಣ ಇಲ್ಲಿ ಈ ನವ ಗುಳಿಗ ನರ್ತನ ಸೇವೆ ನಡೆಸಲಾಗಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more