ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

Published : Feb 07, 2023, 05:41 PM IST

ತುಳುನಾಡ ದೈವಾರಾಧನೆ ಇತಿಹಾಸದಲ್ಲೇ ಮೊದಲ ಬಾರಿಗೆ ನವಗುಳಿಗ ದೈವಕ್ಕೆ ಏಕಕಾಲದಲ್ಲಿ ಒಂಬತ್ತು ದೈವಗಳಿಂದ ನರ್ತನ ಸೇವೆ ನಡೆದಿದೆ.
 

ಕರಾವಳಿ ಭಾಗದ ಜನರಿಂದ ಹೆಚ್ಚಾಗಿ ಆರಾಧಿಸಲ್ಪಡುವ ಗುಳಿಗ ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ನರ್ತನ ಸೇವೆ ಮಾಡೋದು ಇದೆ. ಆದ್ರೆ ಇಲ್ಲಿ ಹೀಗೇ ಒಂಬತ್ತು ಗುಳಿಗ ದೈವಗಳಿಗೆ ವಿಶೇಷವಾಗಿ ನರ್ತನ ಸೇವೆ ನೀಡಲಾಗುತ್ತಿದ್ದು ಇದು ಕರಾವಳಿಯಲ್ಲಿ ನಡೆದಿರೋ ಏಕೈಕ ನವ ಗುಳಿಗ ಸೇವೆ. ಅಷ್ಟಕ್ಕೂ ಇದು ನಡೆದಿರೋದು ಎಲ್ಲಿ ಅಂದ್ರೆ ಬೆಳ್ತಂಗಡಿ ತಾಲೂಕಿನ ವೇಣೂರಿನ ಬರ್ಕಾಜೆ ಎಂಬ ಪುಟ್ಟ ಗ್ರಾಮದಲ್ಲಿ. ಇಲ್ಲಿರೋ ನವದುರ್ಗೆಯರ ದೇವಸ್ಥಾನದಲ್ಲಿ ಈ ನವಗುಳಿಗ ದೈವಗಳ ನರ್ತನ ಸೇವೆ ನಡೆಸಲಾಗಿತ್ತು. ನವ ದುರ್ಗೆಯರ ಕ್ಷೇತ್ರಪಾಲಕರಾಗಿ ಒಂಬತ್ತು ಗುಳಿಗ ದೈವಗಳು ಇಲ್ಲಿ ನೆಲೆಯಾಗಿರೋ ಕಾರಣ ಇಲ್ಲಿ ಈ ನವ ಗುಳಿಗ ನರ್ತನ ಸೇವೆ ನಡೆಸಲಾಗಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more