ಶನಿವಾರ - ಭಾನುವಾರ ಕೊರೋನಾ ಎಲ್ಲಿ ಹೋಗುತ್ತೆ : ಯತ್ನಾಳ್ ಲೇವಡಿ

ಶನಿವಾರ - ಭಾನುವಾರ ಕೊರೋನಾ ಎಲ್ಲಿ ಹೋಗುತ್ತೆ : ಯತ್ನಾಳ್ ಲೇವಡಿ

Kannadaprabha News   | Asianet News
Published : Aug 22, 2021, 03:18 PM ISTUpdated : Aug 22, 2021, 03:20 PM IST

 ಶಾಸಕ ಯತ್ನಾಳ್  ಕೋವಿಡ್ 19 ವೀಕೆಂಡ್ ಕರ್ಫ್ಯೂ ಬಗ್ಗೆಯೂ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಭಾನುವಾರ ಮಾತ್ರ ಕೊರೋನಾ ಬರುತ್ತಾ ಎಂದು ಲೇವಡಿ ಮಾಡಿದ್ದಾರೆ.

ಜನ ಮಾಸ್ಕ್ ಹಾಕದೆ ಒಡಾಡುತ್ತಿದ್ದಾರೆ. ಹಬ್ಬದ ಮೆಲೆ ನಿರ್ಬಂಧ ಹಾಕ್ತಾರೆ. ರಾತ್ರಿ ಕರ್ಫ್ಯೂ ಮಾಡುತ್ತಾರೆ. ಹಾಗಾದರೆ ಉಳಿದ ದಿನ ಎಲ್ಲಿ ಹೋಗುತ್ತದೆ ಕೊರೋನಾ ಎಂದು ಪ್ರಶ್ನೆ ಮಾಡಿದ್ದಾರೆ. 

ಬೆಂಗಳೂರು (ಆ.22):  ಶಾಸಕ ಯತ್ನಾಳ್  ಕೋವಿಡ್ 19 ವೀಕೆಂಡ್ ಕರ್ಫ್ಯೂ ಬಗ್ಗೆಯೂ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಭಾನುವಾರ ಮಾತ್ರ ಕೊರೋನಾ ಬರುತ್ತಾ ಎಂದು ಲೇವಡಿ ಮಾಡಿದ್ದಾರೆ.

ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

ಜನ ಮಾಸ್ಕ್ ಹಾಕದೆ ಒಡಾಡುತ್ತಿದ್ದಾರೆ. ಹಬ್ಬದ ಮೆಲೆ ನಿರ್ಬಂಧ ಹಾಕ್ತಾರೆ. ರಾತ್ರಿ ಕರ್ಫ್ಯೂ ಮಾಡುತ್ತಾರೆ. ಹಾಗಾದರೆ ಉಳಿದ ದಿನ ಎಲ್ಲಿ ಹೋಗುತ್ತದೆ ಕೊರೋನಾ ಎಂದು ಪ್ರಶ್ನೆ ಮಾಡಿದ್ದಾರೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ