ಶನಿವಾರ - ಭಾನುವಾರ ಕೊರೋನಾ ಎಲ್ಲಿ ಹೋಗುತ್ತೆ : ಯತ್ನಾಳ್ ಲೇವಡಿ

ಶನಿವಾರ - ಭಾನುವಾರ ಕೊರೋನಾ ಎಲ್ಲಿ ಹೋಗುತ್ತೆ : ಯತ್ನಾಳ್ ಲೇವಡಿ

Kannadaprabha News   | Asianet News
Published : Aug 22, 2021, 03:18 PM ISTUpdated : Aug 22, 2021, 03:20 PM IST

 ಶಾಸಕ ಯತ್ನಾಳ್  ಕೋವಿಡ್ 19 ವೀಕೆಂಡ್ ಕರ್ಫ್ಯೂ ಬಗ್ಗೆಯೂ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಭಾನುವಾರ ಮಾತ್ರ ಕೊರೋನಾ ಬರುತ್ತಾ ಎಂದು ಲೇವಡಿ ಮಾಡಿದ್ದಾರೆ.

ಜನ ಮಾಸ್ಕ್ ಹಾಕದೆ ಒಡಾಡುತ್ತಿದ್ದಾರೆ. ಹಬ್ಬದ ಮೆಲೆ ನಿರ್ಬಂಧ ಹಾಕ್ತಾರೆ. ರಾತ್ರಿ ಕರ್ಫ್ಯೂ ಮಾಡುತ್ತಾರೆ. ಹಾಗಾದರೆ ಉಳಿದ ದಿನ ಎಲ್ಲಿ ಹೋಗುತ್ತದೆ ಕೊರೋನಾ ಎಂದು ಪ್ರಶ್ನೆ ಮಾಡಿದ್ದಾರೆ. 

ಬೆಂಗಳೂರು (ಆ.22):  ಶಾಸಕ ಯತ್ನಾಳ್  ಕೋವಿಡ್ 19 ವೀಕೆಂಡ್ ಕರ್ಫ್ಯೂ ಬಗ್ಗೆಯೂ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಭಾನುವಾರ ಮಾತ್ರ ಕೊರೋನಾ ಬರುತ್ತಾ ಎಂದು ಲೇವಡಿ ಮಾಡಿದ್ದಾರೆ.

ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

ಜನ ಮಾಸ್ಕ್ ಹಾಕದೆ ಒಡಾಡುತ್ತಿದ್ದಾರೆ. ಹಬ್ಬದ ಮೆಲೆ ನಿರ್ಬಂಧ ಹಾಕ್ತಾರೆ. ರಾತ್ರಿ ಕರ್ಫ್ಯೂ ಮಾಡುತ್ತಾರೆ. ಹಾಗಾದರೆ ಉಳಿದ ದಿನ ಎಲ್ಲಿ ಹೋಗುತ್ತದೆ ಕೊರೋನಾ ಎಂದು ಪ್ರಶ್ನೆ ಮಾಡಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!