ಶನಿವಾರ - ಭಾನುವಾರ ಕೊರೋನಾ ಎಲ್ಲಿ ಹೋಗುತ್ತೆ : ಯತ್ನಾಳ್ ಲೇವಡಿ

ಶನಿವಾರ - ಭಾನುವಾರ ಕೊರೋನಾ ಎಲ್ಲಿ ಹೋಗುತ್ತೆ : ಯತ್ನಾಳ್ ಲೇವಡಿ

Published : Aug 22, 2021, 03:18 PM ISTUpdated : Aug 22, 2021, 03:20 PM IST

 ಶಾಸಕ ಯತ್ನಾಳ್  ಕೋವಿಡ್ 19 ವೀಕೆಂಡ್ ಕರ್ಫ್ಯೂ ಬಗ್ಗೆಯೂ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಭಾನುವಾರ ಮಾತ್ರ ಕೊರೋನಾ ಬರುತ್ತಾ ಎಂದು ಲೇವಡಿ ಮಾಡಿದ್ದಾರೆ.

ಜನ ಮಾಸ್ಕ್ ಹಾಕದೆ ಒಡಾಡುತ್ತಿದ್ದಾರೆ. ಹಬ್ಬದ ಮೆಲೆ ನಿರ್ಬಂಧ ಹಾಕ್ತಾರೆ. ರಾತ್ರಿ ಕರ್ಫ್ಯೂ ಮಾಡುತ್ತಾರೆ. ಹಾಗಾದರೆ ಉಳಿದ ದಿನ ಎಲ್ಲಿ ಹೋಗುತ್ತದೆ ಕೊರೋನಾ ಎಂದು ಪ್ರಶ್ನೆ ಮಾಡಿದ್ದಾರೆ. 

ಬೆಂಗಳೂರು (ಆ.22):  ಶಾಸಕ ಯತ್ನಾಳ್  ಕೋವಿಡ್ 19 ವೀಕೆಂಡ್ ಕರ್ಫ್ಯೂ ಬಗ್ಗೆಯೂ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಭಾನುವಾರ ಮಾತ್ರ ಕೊರೋನಾ ಬರುತ್ತಾ ಎಂದು ಲೇವಡಿ ಮಾಡಿದ್ದಾರೆ.

ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

ಜನ ಮಾಸ್ಕ್ ಹಾಕದೆ ಒಡಾಡುತ್ತಿದ್ದಾರೆ. ಹಬ್ಬದ ಮೆಲೆ ನಿರ್ಬಂಧ ಹಾಕ್ತಾರೆ. ರಾತ್ರಿ ಕರ್ಫ್ಯೂ ಮಾಡುತ್ತಾರೆ. ಹಾಗಾದರೆ ಉಳಿದ ದಿನ ಎಲ್ಲಿ ಹೋಗುತ್ತದೆ ಕೊರೋನಾ ಎಂದು ಪ್ರಶ್ನೆ ಮಾಡಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!