ವಿಜಯಪುರ: 'ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಹಿನ್ನೆಲೆ ದರ್ಶನ ಇಲ್ಲ'

ವಿಜಯಪುರ: 'ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಹಿನ್ನೆಲೆ ದರ್ಶನ ಇಲ್ಲ'

Published : Dec 31, 2022, 10:52 AM ISTUpdated : Dec 31, 2022, 11:24 AM IST

ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ. ವರ್ಚುವಲ್‌ ಆಗಿ ಶ್ರೀಗಳು ಭಕ್ತರಿಗೆ ದರ್ಶನ ನೀಡಲಿದ್ದಾರೆ: ಕಿರಿಯ ಶ್ರೀ ಬಸವಲಿಂಗ ಸ್ವಾಮೀಜಿ 

ವಿಜಯಪುರ(ಡಿ.31):  ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಕಾರಣದಿಂದ ನಾಳೆಯಿಂದ ಶ್ರೀಗಳ ನೇರ ದರ್ಶನ ಇಲ್ಲ ಅಂತ ಕಿರಿಯ ಶ್ರೀ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ. ವರ್ಚುವಲ್‌ ಆಗಿ ಶ್ರೀಗಳು ಭಕ್ತರಿಗೆ ದರ್ಶನ ನೀಡಲಿದ್ದಾರೆ ಅಂತ ಹೇಳಿದ್ದಾರೆ. ಸಿದ್ದೇಶ್ವರ ಶ್ರೀಗಳ ರಕ್ತದೊತ್ತಡ, ನಾಡಿಮಿಡಿತ ಸರಿಯಾಗಿದೆ. ರಕ್ತ ಪರೀಕ್ಷೆಯಲ್ಲೂ ಯಾವುದೇ ದೋಷ ಕಂಡುಬಂದಿಲ್ಲ ಅಂತ ಭಕ್ತರಿಗೆ ಮಾಹಿತಿ ನೀಡಿದ್ದಾರೆ.  

ಕತ್ತೆ ಮಾಂಸಕ್ಕಾಗಿ 'ರಾಕ್ಷಸ' ಕಸರತ್ತು: 'ಚೀನಾ' ನಡೆಸಿದೆ ಭಯಂಕರ ಸಂಚಕಾರ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more