ವಿಜಯಪುರ: 'ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಹಿನ್ನೆಲೆ ದರ್ಶನ ಇಲ್ಲ'

ವಿಜಯಪುರ: 'ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಹಿನ್ನೆಲೆ ದರ್ಶನ ಇಲ್ಲ'

Published : Dec 31, 2022, 10:52 AM ISTUpdated : Dec 31, 2022, 11:24 AM IST

ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ. ವರ್ಚುವಲ್‌ ಆಗಿ ಶ್ರೀಗಳು ಭಕ್ತರಿಗೆ ದರ್ಶನ ನೀಡಲಿದ್ದಾರೆ: ಕಿರಿಯ ಶ್ರೀ ಬಸವಲಿಂಗ ಸ್ವಾಮೀಜಿ 

ವಿಜಯಪುರ(ಡಿ.31):  ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಕಾರಣದಿಂದ ನಾಳೆಯಿಂದ ಶ್ರೀಗಳ ನೇರ ದರ್ಶನ ಇಲ್ಲ ಅಂತ ಕಿರಿಯ ಶ್ರೀ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ. ವರ್ಚುವಲ್‌ ಆಗಿ ಶ್ರೀಗಳು ಭಕ್ತರಿಗೆ ದರ್ಶನ ನೀಡಲಿದ್ದಾರೆ ಅಂತ ಹೇಳಿದ್ದಾರೆ. ಸಿದ್ದೇಶ್ವರ ಶ್ರೀಗಳ ರಕ್ತದೊತ್ತಡ, ನಾಡಿಮಿಡಿತ ಸರಿಯಾಗಿದೆ. ರಕ್ತ ಪರೀಕ್ಷೆಯಲ್ಲೂ ಯಾವುದೇ ದೋಷ ಕಂಡುಬಂದಿಲ್ಲ ಅಂತ ಭಕ್ತರಿಗೆ ಮಾಹಿತಿ ನೀಡಿದ್ದಾರೆ.  

ಕತ್ತೆ ಮಾಂಸಕ್ಕಾಗಿ 'ರಾಕ್ಷಸ' ಕಸರತ್ತು: 'ಚೀನಾ' ನಡೆಸಿದೆ ಭಯಂಕರ ಸಂಚಕಾರ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more