ವಿಜಯಪುರ: 'ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಹಿನ್ನೆಲೆ ದರ್ಶನ ಇಲ್ಲ'

ವಿಜಯಪುರ: 'ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಹಿನ್ನೆಲೆ ದರ್ಶನ ಇಲ್ಲ'

Published : Dec 31, 2022, 10:52 AM ISTUpdated : Dec 31, 2022, 11:24 AM IST

ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ. ವರ್ಚುವಲ್‌ ಆಗಿ ಶ್ರೀಗಳು ಭಕ್ತರಿಗೆ ದರ್ಶನ ನೀಡಲಿದ್ದಾರೆ: ಕಿರಿಯ ಶ್ರೀ ಬಸವಲಿಂಗ ಸ್ವಾಮೀಜಿ 

ವಿಜಯಪುರ(ಡಿ.31):  ಸಿದ್ದೇಶ್ವರ ಶ್ರೀ ಆರೋಗ್ಯ ಬಗ್ಗೆ ವದಂತಿ ಹರಡಬೇಡಿ, ಕೋವಿಡ್‌ ಕಾರಣದಿಂದ ನಾಳೆಯಿಂದ ಶ್ರೀಗಳ ನೇರ ದರ್ಶನ ಇಲ್ಲ ಅಂತ ಕಿರಿಯ ಶ್ರೀ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ. ವರ್ಚುವಲ್‌ ಆಗಿ ಶ್ರೀಗಳು ಭಕ್ತರಿಗೆ ದರ್ಶನ ನೀಡಲಿದ್ದಾರೆ ಅಂತ ಹೇಳಿದ್ದಾರೆ. ಸಿದ್ದೇಶ್ವರ ಶ್ರೀಗಳ ರಕ್ತದೊತ್ತಡ, ನಾಡಿಮಿಡಿತ ಸರಿಯಾಗಿದೆ. ರಕ್ತ ಪರೀಕ್ಷೆಯಲ್ಲೂ ಯಾವುದೇ ದೋಷ ಕಂಡುಬಂದಿಲ್ಲ ಅಂತ ಭಕ್ತರಿಗೆ ಮಾಹಿತಿ ನೀಡಿದ್ದಾರೆ.  

ಕತ್ತೆ ಮಾಂಸಕ್ಕಾಗಿ 'ರಾಕ್ಷಸ' ಕಸರತ್ತು: 'ಚೀನಾ' ನಡೆಸಿದೆ ಭಯಂಕರ ಸಂಚಕಾರ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more