ಬಸವನಗುಡಿ ಸಂಭ್ರಮ: ಫುಡ್, ಫನ್ ಆ್ಯಂಡ್ ಫ್ಯಾಷನ್ ಫೆಸ್ಟಿವಲ್‌ಗೆ ಭರ್ಜರಿ ರೆಸ್ಪಾನ್ಸ್

ಬಸವನಗುಡಿ ಸಂಭ್ರಮ: ಫುಡ್, ಫನ್ ಆ್ಯಂಡ್ ಫ್ಯಾಷನ್ ಫೆಸ್ಟಿವಲ್‌ಗೆ ಭರ್ಜರಿ ರೆಸ್ಪಾನ್ಸ್

Published : Mar 02, 2024, 10:01 AM IST

ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದೊಂದಿಗೆ ಬಸವನಗುಡಿ ಸಂಭ್ರಮ ಆಯೋಜಿಸಲಾಗಿದೆ. ಬೆಂಗಳೂರಿನ ಅತಿದೊಡ್ಡ  ಪುಡ್, ಫನ್ ಆ್ಯಂಡ್ ಫ್ಯಾಷನ್ ಫೆಸ್ಟಿವಲ್  ಬಸವನಗುಡಿಯಲ್ಲಿ ಮೂರು ದಿನಗಳ ಕಾಲ ನಡೆಯಲಿದೆ.

ಬಸವನಗುಡಿಯ ಡೊಂಕಲ ಆಟದ ಮೈದಾನದಲ್ಲಿ‌ ಬಸವನಗುಡಿ ಸಂಭ್ರಮ ನಡೆಯುತ್ತಿದೆ. ಮಾರ್ಚ್‌ 3 ರ ವರೆಗೆ ನಡೆಯುತ್ತಿರುವ 'ಬಸವನಗುಡಿ ಸಂಭ್ರಮ'ಕ್ಕೆ(Basavanagudi Sambrama) ಶುಕ್ರವಾರ ಅದ್ದೂರಿ ಚಾಲನೆ ದೊರೆತಿದೆ. ಶಾಸಕ ರವಿ ಸುಬ್ರಮಣ್ಯ, ಬಿಗ್ ಬಾಸ್ ಖ್ಯಾತಿಯ ಈಶಾನಿ, ಕರ್ನಾಟಕ ಅಳಿಯ ಚಿತ್ರದ ನಟ ಪ್ರಥಮ್ ಹಾಗೂ ನಟಿ ನಿಖಿತಾ  ಕಾರ್ಯಕ್ರಮ ಉದ್ಘಾಟನೆ ಮಾಡಿದ್ರು. ಕಾರ್ಯಕ್ರಮದಲ್ಲಿ‌ ಪಾಲ್ಗೊಂಡ ನಟ ದುನಿಯಾ ವಿಜಿ (Duniya Vijay) ಕಾರ್ಯಕ್ರಮದ ಮೆರಗು ಹೆಚ್ವಿಸಿದ್ರು. ನಾನು ಬಸವನಗುಡಿಯವನಾಗಿದ್ದು, ಈ ರೀತಿಯ ಸಂಭ್ರಮದ ಕಾರ್ಯಕ್ರಮಗಳು ಬೆಂಗಳೂರಿನ ಮೆರಗನ್ನು ಹೆಚ್ವುಸುತ್ತವೆ ಎಂದು ಹೇಳಿದರು. 3 ದಿನ ನಡೆಯಲಿರುವ ಬಸವನಗುಡಿ  ಸಂಭ್ರಮದಲ್ಲಿ, 80ಕ್ಕೂ ಹೆಚ್ಚಿನ ಮಳಿಗೆಗಳನ್ನು ಹಾಕಲಾಗಿದ್ದು, ಶಾಪಿಂಗ್, ಈಟಿಂಗ್ ,ಚಾಟಿಂಗ್ ಒಂದೊಳ್ಳೆ ಡಿಫರೆಂಟ್ ಕಾರ್ಯಕ್ರಮ ನಿಮಗಾಗಿ ಆಯೋಜನೆಯಾಗಿದೆ. ಇನ್ನು‌ ರಾಜ್ಯದ ಬೇರೆ ಜಿಲ್ಲೆ ಸೇರಿದಂತೆ ರುಚಿಯಾದ ಸ್ಥಳೀಯ ತಿಂಡಿ, ತಿನಿಸುಗಳನ್ನು ಸವಿಯಬಹುದು. ಇನ್ನು  ಸಂಭ್ರಮದಲ್ಲಿ ಮಕ್ಕಳ ಖುಷಿ ಹೆಚ್ಚಿಸೋದಕ್ಕೆ ಹಲವು ಆಟಗಳು ಸಹ ಇವೆ. ಜೊತೆಗೆ ಮಹಿಳೆಯರಿಗಾಗಿ ಅಡುಗೆ ಸ್ಪರ್ಧೆ, ಫ್ಯಾಷನ್, ಲೈಫ್ ಸ್ಟೈಲ್ ವಸ್ತುಗಳ ಖರೀದಿಸಲು ಹಾಗೂ ನೃತ್ಯ, ಸಂಗೀತ ಸೇರಿದಂತೆ ವಿವಿಧ ಸ್ಪರ್ಧೆಗಳನ್ನ ಆಯೋಜಿಸಲಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಕಷ್ಟಗಳ ಪರಿಹಾರಕ್ಕೆ ಇಂದು ಶನಿದೇವನ ಆರಾಧನೆ ಮಾಡಿ..

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more