Award for Puneeth Rajkumar; ಅನುಭವ ಮಂಟಪದಲ್ಲಿ ಬಸವಶ್ರೀ ಪ್ರದಾನ

Award for Puneeth Rajkumar; ಅನುಭವ ಮಂಟಪದಲ್ಲಿ ಬಸವಶ್ರೀ ಪ್ರದಾನ

Published : Nov 04, 2021, 05:48 PM ISTUpdated : Nov 04, 2021, 06:00 PM IST

* ಪುನೀತ್ ರಾಜ್‌ ಕುಮಾರ್ ಗೆ ಮರಣೋತ್ತರ ಬಸವಶ್ರೀ 
* ವಿಚಾರ ತಿಳಸಿದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು
* ಬಸವ ಜಯಂತಿಯಂತು ಪ್ರಶಸ್ತಿ ಪ್ರದಾನ
* ಚಿತ್ರದುರ್ಗದ ಅನುಭವ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮ

ಚಿತ್ರದುರ್ಗ (ನ . 04)  ಅಗಲಿದ (Sandalwood) ನಾಯಕ ನಟ  ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಪ್ರತಿಷ್ಠಿತ 'ಬಸವಶ್ರೀ' (Basavashri Award ) ಪುರಸ್ಕಾರ ಘೋಷಿಸಲಾಗಿದೆ.  ಚಿತ್ರದುರ್ಗ(Chitradurga) ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು  ವಿಚಾರ ತಿಳಿಸಿದ್ದು ಬಸವ ಜಯಂತಿ ದಿನ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೆಟ್ಟ ತೀರ್ಮಾನ ತೆಗೆದುಕೊಳ್ಳಬೇಡಿ; ಅಭಿಮಾನಿಗಳಿಗೆ ಮನವಿ

ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪ್ರನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು . ಪುನೀತ್ ಪತ್ನಿ ಅಶ್ವಿನಿ ಅವರಿಗೆ ಆಹ್ವಾನ ನೀಡಲಾಗುತ್ತಿದೆ. ಶಿವರಾಜ್ ಕುಮಾರ್ ಅವರನ್ನು ಆಹ್ವಾನಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದರು. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more