Award for Puneeth Rajkumar; ಅನುಭವ ಮಂಟಪದಲ್ಲಿ ಬಸವಶ್ರೀ ಪ್ರದಾನ

Award for Puneeth Rajkumar; ಅನುಭವ ಮಂಟಪದಲ್ಲಿ ಬಸವಶ್ರೀ ಪ್ರದಾನ

Published : Nov 04, 2021, 05:48 PM ISTUpdated : Nov 04, 2021, 06:00 PM IST

* ಪುನೀತ್ ರಾಜ್‌ ಕುಮಾರ್ ಗೆ ಮರಣೋತ್ತರ ಬಸವಶ್ರೀ 
* ವಿಚಾರ ತಿಳಸಿದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು
* ಬಸವ ಜಯಂತಿಯಂತು ಪ್ರಶಸ್ತಿ ಪ್ರದಾನ
* ಚಿತ್ರದುರ್ಗದ ಅನುಭವ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮ

ಚಿತ್ರದುರ್ಗ (ನ . 04)  ಅಗಲಿದ (Sandalwood) ನಾಯಕ ನಟ  ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಪ್ರತಿಷ್ಠಿತ 'ಬಸವಶ್ರೀ' (Basavashri Award ) ಪುರಸ್ಕಾರ ಘೋಷಿಸಲಾಗಿದೆ.  ಚಿತ್ರದುರ್ಗ(Chitradurga) ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು  ವಿಚಾರ ತಿಳಿಸಿದ್ದು ಬಸವ ಜಯಂತಿ ದಿನ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೆಟ್ಟ ತೀರ್ಮಾನ ತೆಗೆದುಕೊಳ್ಳಬೇಡಿ; ಅಭಿಮಾನಿಗಳಿಗೆ ಮನವಿ

ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪ್ರನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು . ಪುನೀತ್ ಪತ್ನಿ ಅಶ್ವಿನಿ ಅವರಿಗೆ ಆಹ್ವಾನ ನೀಡಲಾಗುತ್ತಿದೆ. ಶಿವರಾಜ್ ಕುಮಾರ್ ಅವರನ್ನು ಆಹ್ವಾನಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದರು. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more