ಯಾದಗಿರಿಯಲ್ಲಿ ಸರ್ಕಲ್ ಸಮರ: ಟಿಪ್ಪು-ಸಾವರ್ಕರ್  ಕದನ

ಯಾದಗಿರಿಯಲ್ಲಿ ಸರ್ಕಲ್ ಸಮರ: ಟಿಪ್ಪು-ಸಾವರ್ಕರ್ ಕದನ

Published : Feb 21, 2023, 11:35 AM IST

ಯಾದಗಿರಿಯಲ್ಲಿ ಟಿಪ್ಪು ಸುಲ್ತಾನ್ ಹಾಗೂ ವೀರ ಸಾವರ್ಕರ್ ಸಮರ ನಡೆದಿದ್ದು, ಹಿಂದೂ-ಮುಸ್ಲಿಂ ಸಂಘಟನೆಗಳ ಮಧ್ಯೆ ಸರ್ಕಲ್ ಫೈಟ್  ಶುರುವಾಗಿದೆ.

ಯಾದಗಿರಿಯಲ್ಲಿ ಟಿಪ್ಪು ಸುಲ್ತಾನ್‌ ಸರ್ಕಲ್‌ ಕೋಮು ಕದನದ ಕಿಡಿ ಹೊತ್ತಿಸಿದೆ. ನಗರಸಭೆ ವತಿಯಿಂದ ವೀರ ಸಾವರ್ಕರ್ ಸರ್ಕಲ್‌ಗೆ ಅನುಮೋದನೆ ನೀಡಲಾಗಿದ್ದು, ಟಿಪ್ಪು ಸರ್ಕಲ್‌ ತೆರವುಗೊಳಿಸದಿದ್ರೆ ನಾವೇ ತೆರವುಗೊಳಿಸುತ್ತೇವೆ ಎಂದು ನಗರ ಸಭೆಗೆ ಹಿಂದೂ ಸಂಘಟನೆಗಳ ಮುಖಂಡರ ಎಚ್ಚರಿಕೆ ನೀಡಿದ್ದಾರೆ. ಟಿಪ್ಪು ಸರ್ಕಲ್‌ ಅನಧಿಕೃತವಾಗಿ ನಿರ್ಮಿಸಿರುವ ಆರೋಪವಿದ್ದು, ಇದಕ್ಕೆ ಸಂಬಂಧಿಸಿದಂತೆ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಹೇಳಲಾಗಿದೆ.

Nanna votu nanna matu: ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು: ಮಂಗಳೂರು ...

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!