ಯಾದಗಿರಿಯಲ್ಲಿ ಸರ್ಕಲ್ ಸಮರ: ಟಿಪ್ಪು-ಸಾವರ್ಕರ್  ಕದನ

ಯಾದಗಿರಿಯಲ್ಲಿ ಸರ್ಕಲ್ ಸಮರ: ಟಿಪ್ಪು-ಸಾವರ್ಕರ್ ಕದನ

Published : Feb 21, 2023, 11:35 AM IST

ಯಾದಗಿರಿಯಲ್ಲಿ ಟಿಪ್ಪು ಸುಲ್ತಾನ್ ಹಾಗೂ ವೀರ ಸಾವರ್ಕರ್ ಸಮರ ನಡೆದಿದ್ದು, ಹಿಂದೂ-ಮುಸ್ಲಿಂ ಸಂಘಟನೆಗಳ ಮಧ್ಯೆ ಸರ್ಕಲ್ ಫೈಟ್  ಶುರುವಾಗಿದೆ.

ಯಾದಗಿರಿಯಲ್ಲಿ ಟಿಪ್ಪು ಸುಲ್ತಾನ್‌ ಸರ್ಕಲ್‌ ಕೋಮು ಕದನದ ಕಿಡಿ ಹೊತ್ತಿಸಿದೆ. ನಗರಸಭೆ ವತಿಯಿಂದ ವೀರ ಸಾವರ್ಕರ್ ಸರ್ಕಲ್‌ಗೆ ಅನುಮೋದನೆ ನೀಡಲಾಗಿದ್ದು, ಟಿಪ್ಪು ಸರ್ಕಲ್‌ ತೆರವುಗೊಳಿಸದಿದ್ರೆ ನಾವೇ ತೆರವುಗೊಳಿಸುತ್ತೇವೆ ಎಂದು ನಗರ ಸಭೆಗೆ ಹಿಂದೂ ಸಂಘಟನೆಗಳ ಮುಖಂಡರ ಎಚ್ಚರಿಕೆ ನೀಡಿದ್ದಾರೆ. ಟಿಪ್ಪು ಸರ್ಕಲ್‌ ಅನಧಿಕೃತವಾಗಿ ನಿರ್ಮಿಸಿರುವ ಆರೋಪವಿದ್ದು, ಇದಕ್ಕೆ ಸಂಬಂಧಿಸಿದಂತೆ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಹೇಳಲಾಗಿದೆ.

Nanna votu nanna matu: ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು: ಮಂಗಳೂರು ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?