ಯಾದಗಿರಿಯಲ್ಲಿ ಸರ್ಕಲ್ ಸಮರ: ಟಿಪ್ಪು-ಸಾವರ್ಕರ್  ಕದನ

ಯಾದಗಿರಿಯಲ್ಲಿ ಸರ್ಕಲ್ ಸಮರ: ಟಿಪ್ಪು-ಸಾವರ್ಕರ್ ಕದನ

Published : Feb 21, 2023, 11:35 AM IST

ಯಾದಗಿರಿಯಲ್ಲಿ ಟಿಪ್ಪು ಸುಲ್ತಾನ್ ಹಾಗೂ ವೀರ ಸಾವರ್ಕರ್ ಸಮರ ನಡೆದಿದ್ದು, ಹಿಂದೂ-ಮುಸ್ಲಿಂ ಸಂಘಟನೆಗಳ ಮಧ್ಯೆ ಸರ್ಕಲ್ ಫೈಟ್  ಶುರುವಾಗಿದೆ.

ಯಾದಗಿರಿಯಲ್ಲಿ ಟಿಪ್ಪು ಸುಲ್ತಾನ್‌ ಸರ್ಕಲ್‌ ಕೋಮು ಕದನದ ಕಿಡಿ ಹೊತ್ತಿಸಿದೆ. ನಗರಸಭೆ ವತಿಯಿಂದ ವೀರ ಸಾವರ್ಕರ್ ಸರ್ಕಲ್‌ಗೆ ಅನುಮೋದನೆ ನೀಡಲಾಗಿದ್ದು, ಟಿಪ್ಪು ಸರ್ಕಲ್‌ ತೆರವುಗೊಳಿಸದಿದ್ರೆ ನಾವೇ ತೆರವುಗೊಳಿಸುತ್ತೇವೆ ಎಂದು ನಗರ ಸಭೆಗೆ ಹಿಂದೂ ಸಂಘಟನೆಗಳ ಮುಖಂಡರ ಎಚ್ಚರಿಕೆ ನೀಡಿದ್ದಾರೆ. ಟಿಪ್ಪು ಸರ್ಕಲ್‌ ಅನಧಿಕೃತವಾಗಿ ನಿರ್ಮಿಸಿರುವ ಆರೋಪವಿದ್ದು, ಇದಕ್ಕೆ ಸಂಬಂಧಿಸಿದಂತೆ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಹೇಳಲಾಗಿದೆ.

Nanna votu nanna matu: ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು: ಮಂಗಳೂರು ...

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!