ಯಾದಗಿರಿಯಲ್ಲಿ ಸರ್ಕಲ್ ಸಮರ: ಟಿಪ್ಪು-ಸಾವರ್ಕರ್  ಕದನ

ಯಾದಗಿರಿಯಲ್ಲಿ ಸರ್ಕಲ್ ಸಮರ: ಟಿಪ್ಪು-ಸಾವರ್ಕರ್ ಕದನ

Published : Feb 21, 2023, 11:35 AM IST

ಯಾದಗಿರಿಯಲ್ಲಿ ಟಿಪ್ಪು ಸುಲ್ತಾನ್ ಹಾಗೂ ವೀರ ಸಾವರ್ಕರ್ ಸಮರ ನಡೆದಿದ್ದು, ಹಿಂದೂ-ಮುಸ್ಲಿಂ ಸಂಘಟನೆಗಳ ಮಧ್ಯೆ ಸರ್ಕಲ್ ಫೈಟ್  ಶುರುವಾಗಿದೆ.

ಯಾದಗಿರಿಯಲ್ಲಿ ಟಿಪ್ಪು ಸುಲ್ತಾನ್‌ ಸರ್ಕಲ್‌ ಕೋಮು ಕದನದ ಕಿಡಿ ಹೊತ್ತಿಸಿದೆ. ನಗರಸಭೆ ವತಿಯಿಂದ ವೀರ ಸಾವರ್ಕರ್ ಸರ್ಕಲ್‌ಗೆ ಅನುಮೋದನೆ ನೀಡಲಾಗಿದ್ದು, ಟಿಪ್ಪು ಸರ್ಕಲ್‌ ತೆರವುಗೊಳಿಸದಿದ್ರೆ ನಾವೇ ತೆರವುಗೊಳಿಸುತ್ತೇವೆ ಎಂದು ನಗರ ಸಭೆಗೆ ಹಿಂದೂ ಸಂಘಟನೆಗಳ ಮುಖಂಡರ ಎಚ್ಚರಿಕೆ ನೀಡಿದ್ದಾರೆ. ಟಿಪ್ಪು ಸರ್ಕಲ್‌ ಅನಧಿಕೃತವಾಗಿ ನಿರ್ಮಿಸಿರುವ ಆರೋಪವಿದ್ದು, ಇದಕ್ಕೆ ಸಂಬಂಧಿಸಿದಂತೆ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಹೇಳಲಾಗಿದೆ.

Nanna votu nanna matu: ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು: ಮಂಗಳೂರು ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!