ಆಪರೇಶನ್ ರಾಜಕಾಲುವೆ:  ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ?

ಆಪರೇಶನ್ ರಾಜಕಾಲುವೆ: ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ?

Published : Sep 12, 2022, 05:02 PM IST

Operation Rajakaluve Bengaluru: ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ.

ಬೆಂಗಳೂರು (ಸೆ. 12): ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ (Bengaluru Rains) ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆಗಳ ಒತ್ತುವರಿಯಿಂದಲೇ (Rajakaluve Encroachments) ಪ್ರವಾಹ ಸೃಷ್ಟಿಯಾಗಲು ಕಾರಣ ಎಂದು ತಿಳಿದಿರುವ ಬಿಬಿಎಂಪಿ (BBMP) ಅದಕ್ಕಾಗಿ ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ. ಸೋಮವಾರದಿಂದ  ದೊಡ್ಡ ಮಟ್ಟದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ. ಆದರೆ  ಈ ನಡುವೆ ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ ಮಾಡುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಕುರಿತ ವರದಿ ಇಲ್ಲಿದೆ 

ಬೆಂಗಳೂರು ಪ್ರವಾಹ ಎಫೆಕ್ಟ್: ಒತ್ತುವರಿ ತೆರವಿಗೆ ಟೊಂಕಕಟ್ಟಿ ನಿಂತ ಸಿಎಂ!
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more