ಆಪರೇಶನ್ ರಾಜಕಾಲುವೆ:  ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ?

ಆಪರೇಶನ್ ರಾಜಕಾಲುವೆ: ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ?

Published : Sep 12, 2022, 05:02 PM IST

Operation Rajakaluve Bengaluru: ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ.

ಬೆಂಗಳೂರು (ಸೆ. 12): ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ (Bengaluru Rains) ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆಗಳ ಒತ್ತುವರಿಯಿಂದಲೇ (Rajakaluve Encroachments) ಪ್ರವಾಹ ಸೃಷ್ಟಿಯಾಗಲು ಕಾರಣ ಎಂದು ತಿಳಿದಿರುವ ಬಿಬಿಎಂಪಿ (BBMP) ಅದಕ್ಕಾಗಿ ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ. ಸೋಮವಾರದಿಂದ  ದೊಡ್ಡ ಮಟ್ಟದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ. ಆದರೆ  ಈ ನಡುವೆ ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ ಮಾಡುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಕುರಿತ ವರದಿ ಇಲ್ಲಿದೆ 

ಬೆಂಗಳೂರು ಪ್ರವಾಹ ಎಫೆಕ್ಟ್: ಒತ್ತುವರಿ ತೆರವಿಗೆ ಟೊಂಕಕಟ್ಟಿ ನಿಂತ ಸಿಎಂ!
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more