ಆಪರೇಶನ್ ರಾಜಕಾಲುವೆ:  ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ?

ಆಪರೇಶನ್ ರಾಜಕಾಲುವೆ: ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ?

Published : Sep 12, 2022, 05:02 PM IST

Operation Rajakaluve Bengaluru: ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ.

ಬೆಂಗಳೂರು (ಸೆ. 12): ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ (Bengaluru Rains) ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆಗಳ ಒತ್ತುವರಿಯಿಂದಲೇ (Rajakaluve Encroachments) ಪ್ರವಾಹ ಸೃಷ್ಟಿಯಾಗಲು ಕಾರಣ ಎಂದು ತಿಳಿದಿರುವ ಬಿಬಿಎಂಪಿ (BBMP) ಅದಕ್ಕಾಗಿ ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ. ಸೋಮವಾರದಿಂದ  ದೊಡ್ಡ ಮಟ್ಟದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ. ಆದರೆ  ಈ ನಡುವೆ ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ ಮಾಡುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಕುರಿತ ವರದಿ ಇಲ್ಲಿದೆ 

ಬೆಂಗಳೂರು ಪ್ರವಾಹ ಎಫೆಕ್ಟ್: ಒತ್ತುವರಿ ತೆರವಿಗೆ ಟೊಂಕಕಟ್ಟಿ ನಿಂತ ಸಿಎಂ!
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more